Webdunia - Bharat's app for daily news and videos

Install App

ಕಾಂಗ್ರೆಸ್​ ಗೆ ಬಿಗ್ ಶಾಕ್ ; ಎಂಎಲ್​ಸಿ ಲಿಂಗಪ್ಪ ಮಗ ಚಂದ್ರಶೇಖರ್ ಬಿಜೆಪಿಗೆ ಸೇರ್ಪಡೆ

Webdunia
ಗುರುವಾರ, 11 ಅಕ್ಟೋಬರ್ 2018 (13:26 IST)
ರಾಮನಗರ : ರಾಮನಗರದ ಕಾಂಗ್ರೆಸ್​ ಎಂಎಲ್​ಸಿ ಲಿಂಗಪ್ಪ ಅವರ  ಮಗ  ಚಂದ್ರಶೇಖರ್ ಬುಧವಾರ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.


ಈ ಸಂದರ್ಭದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಚಂದ್ರಶೇಖರ್,’ನನಗೆ ರಾಮನಗರದಲ್ಲಿ ಸಚಿವ ಡಿಕೆ ಶಿವಕುಮಾರ್ ಅವರ ಭಯ ಇಲ್ಲ, ಡಿಕೆಶಿ ಪ್ರಭಾವ ಏನಿದ್ದರೂ ಕನಕಪುರದಲ್ಲಿ ಮಾತ್ರ. ರಾಮನಗರ, ಚನ್ನಪಟ್ಟಣ, ಮಾಗಡಿಯಲ್ಲಿ ಅವರು ಪ್ರಾಭಾವಿ ಸಚಿವರಾಗಿದ್ದರೆ ಕಾಂಗ್ರೆಸ್ ಅಭ್ಯರ್ಥಿಗಳು ಸೋತು ಜೆಡಿಎಸ್ ಅಭ್ಯರ್ಥಿಗಳು ಗೆಲ್ಲುತ್ತಿರಲಿಲ್ಲ ಎಂದು ಹೇಳಿದ್ದಾರೆ.


ಅಲ್ಲದೇ ಕಳೆದ 28 ವರ್ಷಗಳಿಂದ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಸೇವೆ ಸಲ್ಲಿಸಿದ್ದೆ. ಆದರೆ ಕ್ಷೇತ್ರದಲ್ಲಿ ಜೆಡಿಎಸ್, ಕಾಂಗ್ರೆಸ್ ಮಾಡಿಕೊಂಡಿರುವ ಒಳಒಪ್ಪಂದದಿಂದ ಪಕ್ಷದಲ್ಲಿ ಉಸಿರುಗಟ್ಟಿಸುವ ವಾತಾವರಣ ನಿರ್ಮಾಣವಾಗಿದೆ. ಅದ್ದರಿಂದ ನಾನು ಕಾರ್ಯಕರ್ತರ ಒತ್ತಡ ಮೇಲೆ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದೇನೆ ಎಂದು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments