Webdunia - Bharat's app for daily news and videos

Install App

ಕಾಂಗ್ರೆಸ್ ಗೆ ಬಿಗ್ ಶಾಕ್; ಮೈಸೂರಿನ ಹೋಟೆಲ್ ನಲ್ಲಿದ್ದ ವಾಸಪ್ಪಗೌಡ ಎಸ್ಕೇಪ್

Webdunia
ಶುಕ್ರವಾರ, 6 ಮಾರ್ಚ್ 2020 (11:21 IST)
ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕು ಪಂಚಾಯಿತಿ ಅಧ್ಯಕ್ಷರ ಚುನಾವಣೆ ಹಿನ್ನಲೆ ಮೈಸೂರಿನ ಹೋಟೆಲ್ ನಲ್ಲಿ ಕಾಂಗ್ರೆಸ್ ಸದಸ್ಯರ ಜತೆಗಿದ್ದ ವಾಸಪ್ಪಗೌಡ ಎಸ್ಕೇಪ್ ಆಗಿದ್ದಾರೆ.


ಈ ಹಿಂದೆ ಬಿಜೆಪಿಯಿಂದ ಗೆದ್ದಿದ್ದ ವಾಸಪ್ಪಗೌಡ, ಬಳಿಕ ಕಾಂಗ್ರೆಸ್ ಪಕ್ಷದ ಬೆಂಬಲದಿಂದ ಅಧ್ಯಕ್ಷರಾಗಿದ್ದರು. ನಂತರದಲ್ಲಿ ಕಾಂಗ್ರೆಸ್ ನವರು ವಾಸಪ್ಪಗೌಡರ ಮನವೊಲಿಸಿದ್ದರಿಂದ ಅವರು  ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ನಲ್ಲಿದ್ದರು.


ಆದರೆ ಇದೀಗ  ಮೈಸೂರಿನ ಹೋಟೆಲ್ ನಲ್ಲಿ ಕಾಂಗ್ರೆಸ್ ಸದಸ್ಯರ ಜತೆಗಿದ್ದ ವಾಸಪ್ಪಗೌಡ ಹೋಟೆಲ್ ನಿಂದ ಎಸ್ಕೇಪ್ ಆಗಿದ್ದಾರೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಆದಕಾರಣ ವಾಸಪ್ಪಗೌಡರನ್ನು ಬಿಜೆಪಿ ಸೆಳೆದಿರುವ ಬಗ್ಗೆ ಅನುಮಾವ ವ್ಯಕ್ತವಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments