Webdunia - Bharat's app for daily news and videos

Install App

ಕಾಂಗ್ರೆಸ್ ಗೆ ಬಿಗ್ ಶಾಕ್; ಉಪಚುನಾವಣೆ ಹೊತ್ತಲ್ಲೇ ಇಬ್ಬರು ನಾಯಕರಿಂದ ರಾಜೀನಾಮೆ

Webdunia
ಗುರುವಾರ, 17 ಅಕ್ಟೋಬರ್ 2019 (09:05 IST)
ಬೆಂಗಳೂರು : ಉಪಚುನಾವಣೆಗೆ ಭರ್ಜರಿ ತಯಾರಿ ನಡೆಸುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ಇದೀಗ ಇಬ್ಬರು ಕಾಂಗ್ರೆಸ್ ನಾಯಕರು ಬಿಗ್ ಶಾಕ್ ನೀಡಿದ್ದಾರೆ.



ಹೌದು ರಾಜ್ಯಸಭಾ ಸದಸ್ಯ ಕೆ.ಸಿ ರಾಮಮೂರ್ತಿ  ತಮ್ಮ ಸ್ಥಾನಕ್ಕೆ ಹಾಗೂ ಕಾಂಗ್ರೆಸ್ ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಹಾಗೂ ಕಾಂಗ್ರೆಸ್ ನಾಯಕ ಅನಿಲ್ ಲಾಡ್ ವೈಯಕ್ತಿಕ ಕಾರಣಗಳಿಂದ ಪಕ್ಷ ಬಿಡಲು ಸಜ್ಜಾಗಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

 

ಈ ಇಬ್ಬರು ನಾಯಕರು ಬಿಜೆಪಿ ಸೇರುವುದು ಬಹಿತೇಕ ಖಚಿತವಾಗಿದ್ದು,  ಉಪಚುನಾವಣೆ ಹೊತ್ತಲೇ ಈ ಇಬ್ಬರು ನಾಯಕರ ಈ ನಿರ್ಧಾರ ಕಾಂಗ್ರೆಸ್ ನಾಯಕರನ್ನು ಚಿಂತೆಗೀಡು ಮಾಡಿದೆ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments