Webdunia - Bharat's app for daily news and videos

Install App

Big news ರಮೇಶ್ ಜಾರಕಿಹೊಳಿಗೆ ಬಿಗ್ ಶಾಕ್ : ಬಿಜೆಪಿಗೆ ಗುಡ್ ಬೈ?

Webdunia
ಗುರುವಾರ, 30 ಜನವರಿ 2020 (20:26 IST)
ಶಾಸಕ ರಮೇಶ್ ಜಾರಕಿಹೊಳಿ ರಾಜಕೀಯ ನಡೆ ಮತ್ತೊಮ್ಮೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗುತ್ತಿದೆ.

ಮೈತ್ರಿ ಸರಕಾರದಲ್ಲಿ ರಾಜೀನಾಮೆ ನೀಡಿ ಬಿಜೆಪಿಗೆ ಬಂದು, ಬೈ ಎಲೆಕ್ಷನ್ ನಲ್ಲಿ ಗೆದ್ದರೂ ರಮೇಶ್ ಜಾರಕಿಹೊಳಿಗೆ ತಾವು ನಿರೀಕ್ಷೆ ಮಾಡಿದಂತೆ ರಾಜಕೀಯದಲ್ಲಿ ಸ್ಥಾನಮಾನ ಸಿಕ್ಕಿಲ್ಲ ಅನ್ನೋ ಬೇಸರದಲ್ಲಿ ಇದ್ದಾರಂತೆ.

ಬೈ ಎಲೆಕ್ಷನ್ ಸಮಯದಲ್ಲಿ ಚುನಾವಣೆ ಗೆದ್ದ ಬಳಿಕ ಉಪ ಮುಖ್ಯಮಂತ್ರಿಯಾಗೇ ಜಿಲ್ಲೆಗೆ ಬರುವೆ ಎಂದಿದ್ದ ರಮೇಶ್ ಜಾರಕಿಹೊಳಿಗೆ ಭಾರೀ ಮುಖಭಂಗವಾಗುತ್ತಿದೆ.

ಇನ್ನು, ಸಚಿವ ಬಿ.ಶ್ರೀರಾಮುಲು ಅವರೂ ಡಿಸಿಎಂ ಹುದ್ದೆ ರೇಸ್ ನಲ್ಲಿರೋದ್ರಿಂದ ಅವರೂ ಹಿನ್ನಡೆ ಅನುಭವಿಸಿದ್ದಾರೆ ಅನ್ನೋ ಮಾತುಗಳು ಕೇಳಿಬರತೊಡಗಿವೆ.

ಸಚಿವ ಸಂಪುಟ ವಿಸ್ತರಣೆ ಆಗ್ತಿರೋ ಹಿನ್ನಲೆಯಲ್ಲಿ ರಮೇಶ್ ಜಾರಕಿಹೊಳಿ ನಡೆ ಕುತೂಹಲ ಮೂಡಿಸಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

ಮುಂದಿನ ಸುದ್ದಿ
Show comments