Webdunia - Bharat's app for daily news and videos

Install App

ಉಪಚುನಾವಣೆಯ ಪ್ರಚಾರ ಕಾರ್ಯದಿಂದ ದೂರ ಉಳಿದ ಕಾಂಗ್ರೆಸ್ ನಾಯಕರಿಗೆ ಬಿಗ್ ಶಾಕ್

Webdunia
ಮಂಗಳವಾರ, 3 ಡಿಸೆಂಬರ್ 2019 (11:40 IST)
ಬೆಂಗಳೂರು : ಉಪಚುನಾವಣೆಯ ಪ್ರಚಾರ ಕಾರ್ಯದಿಂದ ದೂರ ಉಳಿದ ಕಾಂಗ್ರೆಸ್ ನಾಯಕರಿಗೆ ಇದೀಗ ಕೆಸಿ ವೇಣುಗೋಪಾಲ್ ಅವರು ಬಿಗ್ ಶಾಕ್ ನೀಡಿದ್ದಾರೆ. ಹೈಕಮಾಂಡ್ ಆದೇಶಿಸಿದ್ರೂ  ಕ್ಯಾರೇ ಎನ್ನದ ಕಾಂಗ್ರೆಸ್ ನಾಯಕರ ಪಟ್ಟಿ ಸಿದ್ದವಾಗುತ್ತಿದೆ ಎನ್ನಲಾಗಿದೆ.


 

ದೇವನಹಳ್ಳಿ ವಿಮಾನ ನಿಲ್ದಾಣದ ತಾಜ್ ಹೋಟೆಲ್ ನಲ್ಲಿ ನಿನ್ನೆ ರಾತ್ರಿ  ಕೆಸಿ ವೇಣುಗೋಪಾಲ್ ಸಭೆ ನಡೆಸಿ ಕೈ ನಾಯಕರ ಜೊತೆ ಚರ್ಚೆ ನಡೆಸಿದ್ದಾರೆ. ಈ ವೇಳೆ ಎಐಸಿಸಿ ವೀಕ್ಷಕರಿಂದ ಚುನಾವಣೆಯಲ್ಲಿ ಕೆಲಸ ಮಾಡದವರ ಬಗ್ಗೆ ಮಾಹಿತಿ ಕಲೆಹಾಕಿದ್ದಾರೆ.


ಅಲ್ಲದೇ ಕೆಲಸ ಮಾಡದವರು ಮುಂದಿನ ದಿನಗಳಲ್ಲಿ ಪರಿಣಾಮ ಎದುರಿಸಬೇಕಾಗುತ್ತೆ.  ಹಾಗೂ ಪಕ್ಷ ವಿರೋಧಿ ಚಟುವಟಿಕೆ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಕಾರ್ಯಕರ್ತನಿಂದ ದೊಡ್ಡ ನಾಯಕನವರೆಗೆ ಯಾರೇ ತಪ್ಪು ಮಾಡಿದ್ರು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಕೆಸಿ ವೇಣುಗೋಪಾಲ್ ಖಡಕ್ ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಜಯೇಂದ್ರನಿಂದ ನಾನು ಪಾಠ ಕಲಿಯಬೇಕಾ: ಸಿದ್ದರಾಮಯ್ಯ ರೋಷಾವೇಷ

ಅಮಾನತು ಮಾಡೋದು, ಮತ್ತೆ ರದ್ದು ಮಾಡೋದು ಎಲ್ಲಾ ನಾಟಕ: ಬಿವೈ ವಿಜಯೇಂದ್ರ

ಕೇರಳ ನರ್ಸ್ ನಿಮಿಷಾ ಪ್ರಿಯಾ ಮರಣದಂಡನೆ ಸಂಪೂರ್ಣವಾಗಿ ರದ್ದು

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Video: ಆಪರೇಷನ್ ಸಿಂಧೂರ್ ಶೌರ್ಯದ ಬಗ್ಗೆ ಹೇಳಿದ್ರೆ ವಿಪಕ್ಷಗಳು ಮೇಜು ತಟ್ಟಲ್ಲ ಯಾಕೆ: ಅನುರಾಗ್ ಠಾಕೂರ್

ಮುಂದಿನ ಸುದ್ದಿ
Show comments