ಡಿ.ಕೆ.ಶಿವಕುಮಾರ್ ದಿಢೀರ್ ದೆಹಲಿ ಭೇಟಿ - ಸಿದ್ದರಾಮಯ್ಯ ಟೀಮ್ ಗೆ ಬಿಗ್ ಶಾಕ್

Webdunia
ಶುಕ್ರವಾರ, 24 ಜನವರಿ 2020 (21:57 IST)
ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಬ್ರೇಕಿಂಗ್ ನ್ಯೂಸ್ ಗಳು ಹರಿದಾಡುತ್ತಿರುವಂತೆ ದೆಹಲಿಗೆ ಡಿಕೆಶಿ ಭೇಟಿ ನೀಡಿರೋದು  ರಾಜಕೀಯ ವಲಯದಲ್ಲಿ ಮತ್ತಷ್ಟು ಚರ್ಚೆಗೆ ಕಾರಣವಾಗಿದೆ.

ನವದೆಹಲಿಗೆ ಭೇಟಿ ನೀಡಿದ್ದರ ಕುರಿತು ಪ್ರತಿಕ್ರಿಯೆ ನೀಡಿರೋ ಕಾಂಗ್ರೆಸ್ ನ ಮುಖಂಡ ಹಾಗೂ ಮಾಜಿ ಸಚಿವ, ಹಾಲಿ ಶಾಸಕ ಡಿ.ಕೆ.ಶಿವಕುಮಾರ್, ಕೋರ್ಟ್ ಕೇಸ್ ಇದ್ದ ಕಾರಣಕ್ಕೆ ಹಾಜರಾಗಲು ಬಂದಿರುವೆ ಅಂತ ಹೇಳಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಕುರಿತು ಚರ್ಚೆ ಅಥವಾ ಮಾತನಾಡೋದಕ್ಕೆ ಬಂದಿಲ್ಲ ಅಂತ ಸ್ಪಷ್ಟಪಡಿಸಿದ್ರು.

ಯಾವ ಕಾರಣಕ್ಕೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೇಮಕಕ್ಕೆ ವಿಳಂಬ ಆಗುತ್ತಿದೆ ಅನ್ನೋದು ಗೊತ್ತಿಲ್ಲ. ಲೇಟ್ ಆಗ್ತಿರೋದಕ್ಕೆ ಯಾವ ಬೇಸರವೂ ಅಂತ ಡಿಕೆಶಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಳಿಂಗ ಸರ್ಪವನ್ನು ಹಿಡಿಯಲು ಹೋದಾಗ ಉರಗ ತಜ್ಞನಿಗೇ ಏನು ಮಾಡ್ತು ನೋಡಿ: ಮೈ ನವಿರೇಳಿಸುವ ವಿಡಿಯೋ

ಮೀಸಲಾತಿ ಪರಿಗಣಿಸಿ, ಖಾಲಿ ಹುದ್ದೆ ಭರ್ತಿ ಮಾಡಿ: ರಾಜ್ಯ ಸರ್ಕಾರಕ್ಕೆ ಬಿವೈ ವಿಜಯೇಂದ್ರ ಒತ್ತಾಯ

ಓಮನ್‌ನಲ್ಲಿ ತೈಲ ಟ್ಯಾಂಕರ್‌ಗೆ ಇರಾನ್ ಕ್ಷಿಪಣಿ ಡಿಕ್ಕಿ ಬಳಿಕ ರಾಜಸ್ಥಾನದ ವ್ಯಕ್ತಿ ನಾಪತ್ತೆ

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಬೆಂಗಳೂರಿನಿಂದ ಹೊರಡಬೇಕಿದ್ದ 34 ವಿಮಾನಗಳು ರದ್ಧು

ಖಮೇನಿ ಹತ್ಯೆ ಖಂಡಿಸುವವರ ಬಗ್ಗೆ ಪರಮೇಶ್ವರ್‌ ಹೀಗಂದ್ರು

ಮುಂದಿನ ಸುದ್ದಿ
Show comments