Select Your Language

Notifications

webdunia
webdunia
webdunia
webdunia

ಚಾಮುಂಡೇಶ್ವರರಿಯಲ್ಲಿ ಸಿದ್ದರಾಮಯ್ಯಗೆ ಬಿಗ್ ಶಾಕ್!

ಚಾಮುಂಡೇಶ್ವರರಿಯಲ್ಲಿ ಸಿದ್ದರಾಮಯ್ಯಗೆ ಬಿಗ್ ಶಾಕ್!
ಬೆಂಗಳೂರು , ಮಂಗಳವಾರ, 15 ಮೇ 2018 (08:27 IST)
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯಗೇ ತಮ್ಮ ಸ್ವ ಕ್ಷೇತ್ರ ಚಾಮುಂಡೇಶ್ವರಿಯಲ್ಲಿ ಆರಂಭದಲ್ಲೇ ಬಿಗ್ ಶಾಕ್ ನೀಡಿದೆ.

ಇಲ್ಲಿ ಜೆಡಿಎಸ್ ನ ಜಿಟಿ ದೇವೇಗೌಡ ಮುನ್ನಡೆ ಸಾಧಿಸಿದ್ದು, ಸಿದ್ದರಾಮಯ್ಯ ಹಿ‍ನ್ನಡೆಯಲ್ಲಿದ್ದಾರೆ. ಇಲ್ಲಿ ಗೆಲುವು ಕಷ್ಟ ಎನ್ನುವ ಕಾರಣಕ್ಕೆ ಸಿಎಂ ಈ ಬಾರಿ ಬಾದಾಮಿಯಲ್ಲೂ ಸ್ಪರ್ಧಿಸಿದ್ದರು.

ಆದರೆ ವರುಣಾದಲ್ಲಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಮುನ್ನಡೆ ಸಾಧಿಸಿದ್ದಾರೆ. ಒಂದು ವೇಳೆ ಚಾಮುಂಡೇಶ್ವರಿಯಲ್ಲಿ ಸಿದ್ದರಾಮಯ್ಯ ಸೋತರೆ ದೊಡ್ಡ ಮುಖಭಂಗವಾಗಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ವಿಧಾನಸಭೆ ಚುನಾವಣೆ ; ಕ್ಷಣ ಕ್ಷಣದ ತಾಜಾ ಮಾಹಿತಿಗಾಗಿ ಇಲ್ಲಿ ಕ್ಲಿಕ್ಕಿಸಿ