Webdunia - Bharat's app for daily news and videos

Install App

ಬೆಂಗಳೂರು ಪಬ್ ಗಲಾಟೆಗೆ ಮತ್ತೊಂದು ಟ್ವಿಸ್ಟ್..!!!

Webdunia
ಶನಿವಾರ, 23 ಅಕ್ಟೋಬರ್ 2021 (15:58 IST)
ಹೆಚ್‌ಎಸ್‌ಆರ್ ಲೇಔಟ್ ಶಿಫ್ಟ್ ಬಾರ್ ಅಂಡ್ ರೆಸ್ಟೋರೆಂಟ್ ಹಲ್ಲೆ ಕೇಸ್ ಗೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಶಿಫ್ಟ್ ಬಾರ್ ನಲ್ಲಿ ಗಲಾಟೆ ನಡೆದ ವೇಳೆ ಹಲ್ಲೆ ನಡೆಸಿದ ರಾಹುಲ್ ರಾಜ್ ಗನ್ ಮ್ಯಾನ್ ಗಳ ಜೊತೆಗೆ ಸ್ನೇಹ ಬೆಳೆಸಿದ್ದ, ಹೀಗಾಗಿ ಬೌನ್ಸರ್ ಮತ್ತು ಗನ್ ಮ್ಯಾನ್ ಗಳ ಜೊತೆಗೆ ಬಾರ್ ಗೆ ಬಂದಿದ್ದ ಎಂಬುದು ತಿಳಿದು ಬಂದಿದೆ.
 
ಈ ಧೈರ್ಯದಿಂದಲೇ ರಾಹುಲ್ ಸೂರ್ಯಕಾಂತ್ ಮೇಲೆ ಹಲ್ಲೆ ನಡೆಸಿದ್ದಾನೆ. ಹಲ್ಲೆ ನಡೆಸಿ ಬೌನ್ಸರ್, ಗನ್ ಮ್ಯಾನ್ ಸೇಫ್ಟಿಯಲ್ಲಿ ಅಲ್ಲಿಂದ ಪರಾರಿಯಾಗಿದ್ದಾನೆ. ಇನ್ನು ಅಲ್ಲಿಂದ ಓಡಿಹೋಗುವ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಈ ಹಿಂದೆ ಕ್ಷುಲ್ಲಕ ಕಾರಣಕ್ಕೆ ಜಗಳವಾಗಿ ಜಗಳ ವಿಕೋಪದಿಂದ ಸ್ನೇಹಿತರ ನಡುವೆ ಗಲಾಟೆ ಆಗಿತ್ತು ಎನ್ನಲಾಗಿತ್ತು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments