Webdunia - Bharat's app for daily news and videos

Install App

ನಿರ್ಮಾಪಕ ಸೌಂದರ್ಯ ಜಗದೀಶ್ ಹಲ್ಲೆ ಪ್ರಕರಣಕ್ಕೆ ಯೂಟರ್ನ್ ...!!!

Webdunia
ಗುರುವಾರ, 28 ಅಕ್ಟೋಬರ್ 2021 (17:05 IST)
ನಿರ್ಮಾಪಕ ಸೌಂದರ್ಯ ಜಗದೀಶ್ ಕುಟುಂಬಸ್ಥರ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರರ ಪರ ನಿಂತಿದ್ದ ಉದ್ಯಮಿ ಮಂಜುಳಾ ಹೇಳಿಕೆ ನೀಡಿದ್ದಾರೆ. ನಮ್ಮ ಕೆಲಸದಾಕೆ ಮೇಲೆ ಹಲ್ಲೆಯಾಗಿದ್ದಕ್ಕೆ ದೂರು ನೀಡಿದ್ವಿ. ಇನ್ನೂ ಯಾರನ್ನೂ ಬಂಧಿಸಿಲ್ಲ. ಒತ್ತಡ ಜಾಸ್ತಿಯಾಗ್ತಿದೆ.ಮುಂದಿನ ದಿನಗಳಲ್ಲಿ ಈ ರೀತಿ ಆಗಬಾರದು ಅಂತ ದೂರು ಕೊಟ್ಟಿದ್ವಿ ಎಂದಿದ್ದಾರೆ. ಖುದ್ದು ನಿರ್ಮಾಪಕ ಸೌಂದರ್ಯ ಜಗದೀಶ್ ,ಕೈಮುಗಿದು ಕ್ಷಮೆ ಕೇಳಿದ್ದಾರೆ. ಸ್ನೇಹಿತ್ ಈ ಘಟನೆಯಿಂದ ಪಾಠ ಕಲೀತಾನೆ.
 
ರೇಖಾ‌ ಮತ್ತು ಸ್ನೇಹಿತ್ ಇಬ್ಬರು ಜಗಳ ಬಿಡಿಸಲು ಬಂದಿದ್ರು.ಅವರಿಗೂ ಗಲಾಟೆಗೂ ಸಂಬಂಧವಿಲ್ಲ. ಸಿಸಿಟಿವಿ ಫುಟೇಜ್ ವೆರಿಫೈ ಮಾಡಲು ಪೊಲೀಸರಿಗೆ ಹೇಳಿದ್ದೆ. ಅವರಿಬ್ಬರು ಜಗಳ ಬಿಡಿಸಲು ಬಂದಿದ್ದರು ಎಂಬುದು ಗೊತ್ತಾಗಿದೆ. ಇನ್ನೊಮ್ಮೆ ಸೂಕ್ಷ್ಮವಾಗಿ ಗಮನಿಸಿ, ಅವರಿಬ್ಬರ ಬಗ್ಗೆ ಪರಿಶೀಲಿಸುವಂತೆ ಆಗ್ರಹಿಸಿದ್ದೇವೆ. ಯಾವುದೇ ಒತ್ತಡ,ಮುಲಾಜಿಗೆ ಬಗ್ಗಿಲ್ಲ. ಸ್ನೇಹಿತ್ ನ ಭವಿಷ್ಯದ ದೃಷ್ಟಿಯಿಂದ ಅವರ ಹೆಸರನ್ನು ಕೈಬಿಡಲು ನಿರ್ಧರಿಸಿದ್ದೇವೆ ಎಂದಿದ್ದಾರೆ. ಯುವತಿಗೆ ಹೊಡೆದವರಿಗೆ ಖಂಡಿತ ಶಿಕ್ಷೆಯಾಗಲಿ ಎಂದವರು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments