ಶ್ರದ್ಧಾ ಮರ್ಡರ್ ಕೇಸ್ ​ಗೆ ಬಿಗ್​​​ ಟ್ವಿಸ್ಟ್..!

Webdunia
ಬುಧವಾರ, 16 ನವೆಂಬರ್ 2022 (17:59 IST)
ದೇಶಾದ್ಯಂತ ಸೆನ್ಸೇಷನ್​​​ ಸೃಷ್ಠಿಸಿರುವ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದ ಶ್ರದ್ಧಾ ಭೀಕರ ಮರ್ಡರ್ ಕೇಸ್​ಗೆ ಬಿಗ್​​​ ಟ್ವಿಸ್ಟ್​​​​ ಸಿಕ್ಕಿದೆ. 6 ತಿಂಗಳ ಹಿಂದೆ ದೆಹಲಿಯಲ್ಲಿ ನಡೆದಿದ್ದ ಭೀಕರ ಕೊಲೆ ಪ್ರಕರಣ ಇದೀಗ ಬಯಲಿಗೆ ಬಂದಿದ್ದು, ಆ ಕೊಲೆಯನ್ನು ಮಾಡಿರುವ ರೀತಿ ಎಂಥವರನ್ನೂ ಬೆಚ್ಚಿ ಬೀಳಿಸುವಂತಿದೆ. ಅಫ್ತಾಬ್ ಜೊತೆ ಲಿವಿಂಗ್ ಟುಗೆದರ್ ರಿಲೇಷನ್​ಷಿಪ್​ನಲ್ಲಿದ್ದ ಶ್ರದ್ಧಾಳನ್ನು 35 ಪೀಸ್​ ಮಾಡಿ ದೇಹದ ತುಂಡುಗಳನ್ನು ದೆಹಲಿಯ ಮೆಹ್ರೌಲಿ ಅರಣ್ಯ ಪ್ರದೇಶದಲ್ಲಿ ಎಸೆದಿದ್ದ. ಇದೀಗ ಈ ಕೇಸ್​ಗೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು ಮೃತ ಶ್ರದ್ಧಾಳ ಸ್ನೇಹಿತನ ಹೇಳಿಕೆ ಪ್ರಕರಣದ ಗತಿಯನ್ನೇ ಬದಲಿಸಿದೆ. ಅಫ್ತಾಬ್​ನ ಪ್ರೀತಿಯ ನಾಟಕ ಶ್ರದ್ಧಾಗೆ ತಿಳಿದಿತ್ತು. ಆದರೆ ಅವಳು ಅಷ್ಟರಲ್ಲಾಗಲೇ ಸಾವಿನ ಕದ ತಟ್ಟಿದ್ದಳು ಎಂದು ಹೇಳಿರುವ ಸ್ನೇಹಿತ, ತನ್ನ ಬಳಿ ಅವಳು ತನ್ನ ಅಳಲನ್ನು ತೋಡಿಕೊಂಡಿದ್ದಳು ಎಂದು ಹೇಳಿದ್ದಾನೆ. ಶ್ರದ್ಧಾ ನನಗೆ ವಾಟ್ಸಾಪ್ ಸಂದೇಶವನ್ನು ಕಳುಹಿಸಿದ್ಲು. ನನ್ನನ್ನು ಈ ನರಕದ ಕೂಪದಿಂದ ಕರೆದುಕೊಂಡು ಹೋಗು. ಇಲ್ಲದಿದ್ರೆ ಅಫ್ತಾಬ್ ನನ್ನನ್ನು ಕೊಲ್ಲುತ್ತಾನೆಂದಿದ್ಲು. ಈ ವೇಳೆ ನಾನು ಅಫ್ತಾಬ್​​​​ಗೆ ಎಚ್ಚರಿಕೆ ನೀಡ್ದೆ. ಇದೇ ರೀತಿಯಲ್ಲಿ ಮುಂದುವರೆದ್ರೆ ನಾನು ಪೊಲೀಸ್ ಕಂಪ್ಲೇಟ್ ಕೊಡುವ ವಾರ್ನಿಂಗ್ ಕೊಟ್ಟೆ. ಆದ್ರೆ ಶ್ರದ್ಧಾ ಹಾಗೂ ಅಫ್ತಾಬ್ ಪರಸ್ಪರ ಅನ್ಯ ಧರ್ಮದವರಾಗಿದ್ದ ಕಾರಣ, ನಾನು ಕೇಸ್ ಕೊಡಲು ಹಿಂದೇಟು ಹಾಕಿದೆ. ಕೇಸ್ ಕೊಟ್ಟರೆ ಇವರ ಪ್ರೀತಿಗೆ ತೊಂದರೆಯಾಗ್ಬೋದು ಎಂದು ಈ ನಿರ್ಧಾರ ತೆಗೆದುಕೊಂಡೆ. ಶ್ರದ್ಧಾ ದಿನಕಳೆದಂತೆ ಅಫ್ತಾಬ್​ನನ್ನು ತೊರೆಯಲು ನಿರ್ಧರಿಸಿದ್ಲು. ಜೂನ್ ತಿಂಗಳಲ್ಲಿ ಶ್ರದ್ಧಾ ಜೊತೆ ಕೊನೆಯದಾಗಿ ಮಾತನಾಡಿದ್ದೆ ಎಂದು ಪೊಲೀಸರ ಬಳಿ ಹೇಳಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಣಿಪುರದಲ್ಲಿ ಕೊನೆಗೂ ರಾಷ್ಟ್ರಪತಿ ಆಳ್ವಿಕೆ ಅಂತ್ಯ, ಸಿಎಂ ಆಗಿ ಯುಮ್ನಾಮ್

ರಾಜ್ಯದ ಜನರಿಗೆ ನಿಮ್ಮ ಸರಣಿ ಹಗರಣ, ಆಡಳಿತ ವೈಫಲ್ಯಗಳ ದರ್ಶನವಾಗಲಿ

ಕಳೆದೊಂದು ವರ್ಷದಲ್ಲಿ ದ.ಕ, ಉಡುಪಿ ಜಿಲ್ಲೆಗಳಲ್ಲಿ ರಸ್ತೆ ಅಪಘಾತಕ್ಕೆ ಅಮೂಲ್ಯ ಜೀವಗಳು ಬಲಿಯಾಗಿದೆಷ್ಟು ಗೊತ್ತಾ

ಕಾಂಗ್ರೆಸ್ ಪಕ್ಷದ ಲಿಂಗಾಯತ ಶಾಸಕರ ಸಭೆ ಬಗ್ಗೆ ಎಂಬಿ ಪಾಟೀಲ್ ಸ್ಫೋಟಕ ಮಾಹಿತಿ

ಸದನದಲ್ಲಿ ರೊಚ್ಚಿಗೆದ್ದ ಶಿವಲಿಂಗೇಗೌಡ, ಅಧಿಕಾರದ ಅಮಲಿನಲ್ಲಿ ಶಾಸಕನ ಗೂಂಡಾ ವರ್ತನೆ

ಮುಂದಿನ ಸುದ್ದಿ
Show comments