Webdunia - Bharat's app for daily news and videos

Install App

ಪ್ರೀತಂ‌ಗೌಡ ಮನೆ ಮೇಲೆ ಕಲ್ಲು ತೂರಾಟಕ್ಕೆ ಬಿಗ್ ಟ್ವಿಸ್ಟ್

Webdunia
ಗುರುವಾರ, 14 ಫೆಬ್ರವರಿ 2019 (12:17 IST)
ಬಿಜೆಪಿ ಶಾಸಕ ಪ್ರೀತಂಗೌಡ ಮನೆ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ.

ಜೆಡಿಎಸ್ ಪ್ರತಿಭಟನೆ ವೇಳೆ ಕಲ್ಲು ತೂರಿದ್ದು ಜೆಡಿಎಸ್ ಕಾರ್ಯಕರ್ತರಲ್ಲವಾ? ಎನ್ನುವ ಅನುಮಾನ ವ್ಯಕ್ತವಾಗುತ್ತಿದೆ.
ಹಣ ನೀಡಿ ತಮ್ಮ ಮನೆಗೆ ತಾವೇ ಕಲ್ಲು ಹೊಡೆಸಿಕೊಂಡಿದ್ದಾರಾ ಬಿಜೆಪಿ ಕಾರ್ಯಕರ್ತರು ಎಂಬ ಸುದ್ದಿ ಹರಿದಾಡಲಾರಂಭಿಸಿದೆ.
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದು, ಅದನ್ನು ಮುಚ್ಚಿಹಾಕಲು ಶಾಸಕ ಪ್ರೀತಂ‌ಗೌಡ ಮಾಡಿದ್ದಾರಾ ಮಾಸ್ಟರ್ ಪ್ಲಾನ್? ಎನ್ನಲಾಗುತ್ತಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಜೆಡಿಎಸ್ ಅಭಿಮಾನಿಗಳಿಂದ ಪೋಸ್ಟ್ ಹರಿಬಿಡಲಾಗುತ್ತಿದೆ. ಪ್ರೀತಂ ಸಹಚರರೇ ಕರೆ ಮಾಡಿ ಸುಫಾರಿ ಕೊಟ್ಟಿರೋ ಅಡಿಯೋ ಲಭ್ಯವಾಗಿದೆಯಂತೆ. ಇಂದು 2.30 ಕ್ಕೆ ಆಡಿಯೋ ರಿಲೀಸ್ ಮಾಡೋದಾಗಿ ಪೋಸ್ಟ್ ಮಾಡಿರುವ ಅಭಿಮಾನಿಗಳು ಗಮನ ಸೆಳೆದಿದ್ದಾರೆ. ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ಅಡಿಯೋ ರಿಲೀಸ್ ಮಾಡೋದಾಗಿ ಜೆಡಿಎಸ್ ಅಭಿಮಾನಿಗಳು ಹೇಳಿಕೆ ನೀಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್ ಇಂಡಿಯಾ ವಿಮಾನದ ಬಾಲದಲ್ಲಿತ್ತು ಇನ್ನೊಂದು ಮೃತದೇಹ

Suhas Shetty Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ, ಇಲ್ಲಿದೆ ಅಪ್ಡೇಟ್‌

Air India Flight Crash: ತನಿಖೆಗೆ ಇದೇ ಮಹತ್ವದ ಸಾಕ್ಷಿ

ಸಿದ್ದರಾಮಯ್ಯ ಸರ್ ನನಗೆ ವೆರಿಗುಡ್ ಮಧು ಎಂದ್ರು: ಮಧು ಬಂಗಾರಪ್ಪ

ಏರ್ ಇಂಡಿಯಾ ಪತನವಾಗುವ ಮೊದಲು ಮೇಡೇ ಜೊತೆಗೆ ಹೀಗೂ ಹೇಳಿದ್ದ ಪೈಲಟ್

ಮುಂದಿನ ಸುದ್ದಿ
Show comments