Webdunia - Bharat's app for daily news and videos

Install App

ಮಹಾಲಕ್ಷ್ಮಿ ಕೇಸ್ ಗೆ ಬಿಗ್ ಟ್ವಿಸ್ಟ್: ಆಕೆ ಪ್ಲ್ಯಾನ್ ಮಾಡಿದ್ದೇ ಬೇರೆ, ಆಗಿದ್ದೇ ಬೇರೆ

Krishnaveni K
ಶನಿವಾರ, 28 ಸೆಪ್ಟಂಬರ್ 2024 (09:34 IST)
ಬೆಂಗಳೂರು: ನೇಪಾಳಿ ಮೂಲದ ಮಹಿಳೆ ಮಹಾಲಕ್ಷ್ಮಿ ಮರ್ಡರ್ ಕೇಸ್ ಗೆ ಈಗ ಹೊಸ ಟ್ವಿಸ್ಟ್ ಸಿಕ್ಕಿದೆ. ಮಹಾಲಕ್ಷ್ಮಿ ಪ್ಲ್ಯಾನ್ ಮಾಡಿದ್ದೇ ಬೇರೆ, ಆದರೆ ಆಗಿದ್ದೇ ಬೇರೆ ಎಂದು ವರದಿಗಳು ಹೇಳುತ್ತಿವೆ.

ಮಹಾಲಕ್ಷ್ಮಿ ಮೊದಲೇ ಮದುವೆಯಾಗಿದ್ದರೂ ಪ್ರೇಮಿ ಮುಕ್ತಿ ರಂಜನ್ ಪ್ರತಾಪ್ ರಾಯ್ ನಿಂದ ವಿಚಾರ ಮುಚ್ಚಿಟ್ಟಿದ್ದಳು. ಅಲ್ಲದೆ, ಬೇರೆಯವರ ಸಂಗ ಮಾಡಿದ್ದಳು. ಇದೆಲ್ಲಾ ತಿಳಿದು ಮುಕ್ತಿ ಆಕೆಯನ್ನು ತರಾಟೆಗೆ ತೆಗೆದುಕೊಂಡಿದ್ದ. ತನಗೆ ಕಿರಿ ಕಿರಿ ಮಾಡುತ್ತಿದ್ದ ಮುಕ್ತಿಯನ್ನು ಮುಗಿಸಲು ಆಕೆ ಪ್ಲ್ಯಾನ್ ಮಾಡಿದ್ದಳು ಎಂದು ಕೆಲವು ವರದಿಗಳು ಹೇಳುತ್ತಿವೆ.

ಮಹಾಲಕ್ಷ್ಮಿ ಹಂತ ಮುಕ್ತಿ ರಂಜನ್ ಆತ್ಮಹತ್ಯೆ ಮಾಡಿಕೊಂಡಿದ್ದು, ಆತನ ಸಾವಿಗೆ ಮುನ್ನ ಡೆತ್ ನೋಟ್ ಬರೆದಿಟ್ಟಿದ್ದ. ಇದರಲ್ಲಿ ಮಹಾಲಕ್ಷ್ಮಿಯನ್ನು ಯಾಕೆ ಕೊಂದೆ ಎಂದು ವಿವರವಾಗಿ ಬರೆದಿದ್ದಾನೆ. ತನ್ನ ಬಳಿ ಮಹಾಲಕ್ಷ್ಮಿ ಹಣ ವಸೂಲಿ ಮಾಡಿದ್ದಳು. ಆದರೆ ಮದುವೆ ವಿಚಾರವನ್ನು ಮುಚ್ಚಿಟ್ಟಿದ್ದಳು. ಈ ವಿಚಾರವಾಗಿ ತಮ್ಮಿಬ್ಬರ ನಡುವೆ ಗಲಾಟೆಯಾಗಿತ್ತು.

ಮೊದಲು ಆಕೆ ತನ್ನನ್ನೇ ಕೊಲೆ ಮಾಡಲು ಮುಂದಾಗಿದ್ದಳು. ಇದಕ್ಕೇ ಆಕೆಯನ್ನೇ ಕೊಲೆ ಮಾಡಿದೆ ಎಂದು ಡೆತ್ ನೋಟ್ ನಲ್ಲಿ ಬರೆದಿದ್ದಾನೆ ಎನ್ನಲಾಗಿದೆ. ಮಹಾಲಕ್ಷ್ಮಿ ನನ್ನ ಮಗನ ಬಳಿ ಚಿನ್ನದ ಉಂಗುರ, ಸರ ಪೀಕಿದ್ದಳು ಎಂಬ ಸಂಗತಿಯನ್ನು ಆತನ ತಾಯಿ ದೂರಿದ್ದಾರೆ. ಮಹಾಲಕ್ಷ್ಮಿ ಕೊಲೆಗೆ ಮುನ್ನ ತನ್ನ ಮೇಲೆ ಹಲ್ಲೆ ನಡೆಸಿದ್ದಳು ಎಂಬುದನ್ನು ಮುಕ್ತಿ ಡೆತ್ ನೋಟ್ ನಲ್ಲಿ ಬರೆದುಕೊಂಡಿದ್ದ. ಹೀಗಾಗಿ ಆಕೆಯ ಉದ್ದೇಶವೂ ಅದೇ ಆಗಿತ್ತು ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments