Webdunia - Bharat's app for daily news and videos

Install App

ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್ ಪ್ರಕ್ರಿಯೆ ಬಗ್ಗೆ ಬಿಗ್ ಅಪ್ಡೇಟ್

ಸಂಪ್ರಿಯ
ಬುಧವಾರ, 29 ಜುಲೈ 2026 (18:07 IST)
Photo Credit X
ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಬರೋಬ್ಬರಿ 84,31,612 ಮತದಾರರನ್ನು ಮೊದಲ ಕರಡು ಮತದಾರರ ಪಟ್ಟಿಯಿಂದ ಹೊರಗಿಡಲು ಪಟ್ಟಿಮಾಡಲಾಗಿದೆ ಎಂದು  ರಾಜ್ಯ ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್ ಮಾಹಿತಿ ತಿಳಿಸಿದರು. 

ಇಂದು ಅವರು ಇಂದು ಸುದ್ದಿಗೋಷ್ಠಿ ನಡೆಸಿ ಸವಿಸ್ತಾರವಾದ ಮಾಹಿತಿ ನೀಡಿದ್ದಾರೆ. ಪ್ರತಿಯೊಬ್ಬ ಮತದಾರರನ ಸ್ಥಳ ಮಹಜರು ಮಾಡಲಾಗಿದ್ದು, ಮೃತರ ಡೆತ್ ಸರ್ಟಿಫಿಕೇಟ್ ಸಂಗ್ರಹಿಸಿ, ಸಂಬಂಧಪಟ್ಟವರಿಂದ ಸಹಿ ಕೂಡ ಪಡೆಯಲಾಗಿದೆ. 

ಹೀಗಾಗಿ ಈ 84 ಲಕ್ಷಕ್ಕೂ ಅಧಿಕ ಜನರನ್ನು ಮೊದಲ ಕರಡು ಪಟ್ಟಿಯಲ್ಲಿ ಪರಿಗಣಿಸುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ ಒಟ್ಟು 1.3 ಕೋಟಿ ಮತದಾರರಿದ್ದಾರೆ. ಆದರೆ ಇದುವರೆಗೆ ಕೇವಲ 47.97 ಲಕ್ಷ ಜನ ಮಾತ್ರ ಅರ್ಜಿ ವಾಪಸ್ ಕೊಟ್ಟಿದ್ದಾರೆ. ಬರೋಬ್ಬರಿ 39.38 ಲಕ್ಷ (ಸುಮಾರು 40%) ಮತದಾರರ ಸುಳಿವೇ ಸಿಕ್ಕಿಲ್ಲ. ಇನ್ನೂ 16.57 ಲಕ್ಷ ಮತದಾರರು ಅರ್ಜಿ ವಾಪಸ್ ನೀಡಬೇಕಿದೆ ಎಂದು ಮಾಹಿತಿ ನೀಡಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಯ್ಯೋ ನಿಮ್ಮನ್ನು ನೀವೇ ಮೂರ್ಖ ಅನ್ನೋದು, ನಿಮ್ಮ ಮತದಾರರನ್ನೇ ಈಡಿಯಟ್ ಅನ್ನೋದಾ... ರಾಹುಲ್ ಗಾಂಧಿಗೆ ಬಿಜೆಪಿ ತಿರುಮಂತ್ರ

ಪೆಟ್ರೋಲ್ ಹಾಕಿಸಿ ಓಡೋಗ್ತೀಯಾ...ಖದೀಮ ಕಾರು ಚಾಲಕನಿಗೆ ಬಂಕ್ ಸಿಬ್ಬಂದಿ ಪಾಠ ಕಲಿಸಿದ ರೀತಿ ನೋಡಿ Video

ರಸ್ತೆ ಬದಿ ಪೆನ್ ಮಾರುತ್ತಿದ್ದ ಅಜ್ಜಿಗೆ ದೇವರಂತೆ ಬಂದ ವ್ಯಕ್ತಿ ಮಾಡಿದ ಕೆಲಸ ನೋಡಿದ್ರೆ ಕಣ್ಣೀರು ಬರುತ್ತೆ Video

ರಾಹುಲ್ ಗಾಂಧಿಗೆ ಟೈಮ್ ಇಲ್ಲ: ಕರ್ನಾಟಕ ಸಚಿವ ಸಂಪುಟ ಆಯ್ಕೆ ಇಷ್ಟೊಂದು ಕಷ್ಟವೇ

ಕಾವೇರಿ ಕಿಚ್ಚು: ಕರ್ನಾಟಕ ಬಂದ್ ಗೆ ಮುಹೂರ್ತ ಫಿಕ್ಸ್ ಮಾಡಲು ಮುಂದಾದ ಕನ್ನಡ ಸಂಘಟನೆಗಳು

ಮುಂದಿನ ಸುದ್ದಿ
Show comments