Webdunia - Bharat's app for daily news and videos

Install App

ವೈಲ್ಡ್‌ ಕಾರ್ಡ್‌ ಎಂಟ್ರಿಕೊಟ್ಟ ಹನಮಂತುಗೆ ಹೊಸ ಜವಾಬ್ದಾರಿ ಕೊಟ್ಟ ಬಿಗ್‌ಬಾಸ್‌, ಮನೆ ಮಂದಿ ಶಾಕ್

Sampriya
ಭಾನುವಾರ, 20 ಅಕ್ಟೋಬರ್ 2024 (11:16 IST)
photo Courtesy Instagram
ಬೆಂಗಳೂರು: ಮಹಿಳೆಯ ನಿಂದನೆ ಹಾಗೂ ಹಲ್ಲೆ ಆರೋಪದಲ್ಲಿ ಜಗದೀಶ್ ಹಾಗೂ ರಂಜಿತ್ ಬಿಗ್‌ಬಾಸ್ ಮನೆಯಿಂದ ಹೊರಬರುತ್ತಿದ್ದ ಹಾಗೇ ಇದೀಗ ವೈಲ್ಡ್‌ಕಾರ್ಡ್‌ ಎಂಟ್ರಿಯಾಗಿದೆ.

ಸರಿಗಮಪ 15ನೇ ಆವೃತ್ತಿಯಲ್ಲಿ ಬೆಳಕಿಗೆ ಬಂದ ಪ್ರತಿಭೆ, ರನ್ನರ್ ಅಪ್ ಆಗಿರುವ ಹನುಮಂತು ಅವರು ಇದೀಗ ದೊಡ್ಮನೆಗೆ ಪ್ರವೇಶಿಸಿದ್ದಾರೆ. ಇದೀಗ ಮೂರನೇ ವಾರ ವೈಲ್ಡ್‌ ಕಾರ್ಡ್‌ ಆಗಿ ಬಂದ ಸ್ಪರ್ಧಿಯನ್ನೇ ಕ್ಯಾಪ್ಟನ್ ಎಂದು ಬಿಗ್‌ಬಾಸ್ ಘೋಷಣೆ ಮಾಡಿದ್ದು, ಮನೆಮಂದಿಗೆ ಶಾಕ್ ಆಗಿದೆ.

ತಮ್ಮ ಮುಗ್ಧ ನಡವಳಿಕೆ ಹಾಗೂ ಸರಳ ವ್ಯಕ್ತಿತ್ವದ ಮೂಲಕ ಕರ್ನಾಟಕದ ಮನೆ ಮಾತಾಗಿರುವ ಹನುಮಂತು ಇದೀಗ ದೊಡ್ಮನೆಗೆ ಎಂಟ್ರಿ ಕೊಟ್ಟಿದ್ದು ಅವರ ಅಭಿಮಾನಿಗಳಲ್ಲಿ ಖುಷಿ ಕೊಟ್ಟಿದೆ.

ಹಾಡುಗಳು ಜತೆಗೆ ಡ್ಯಾನ್ಸಿಂಗ್ ರಿಯಾಲಿಟಿ ಶೋನಲ್ಲಿಯೂ ಕಾಣಿಸಿಕೊಂಡಿರುವ ಹನುಮಂತ ತಮ್ಮ ಗ್ರಾಮೀಣ ಭಾಷೆಯ ಮೂಲಕವೇ ಎಲ್ಲರನ್ನು ಸೆಳೆಯುತ್ತಾರೆ. ಇದೀಗ ಬಿಗ್‌ಬಾಸ್ ವೇದಿಕೆಗೆ ಬಂದಿರುವ ಹನುಮಂತ ಮನೆಯಲ್ಲಿ ಹೇಗೆ ಇರ್ತಾರೆ ಎಂಬುದರ ಬಗ್ಗೆ ಕುತೂಹಲ ಮೂಡಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Dehli Airport: ಭಾರೀ ಮಳೆಗೆ ಸೋರುತ್ತಿದೆ ಛಾವಣಿ, Video Viral

ಮಗನ ಇನ್ನೊಂದು ಸಂಬಂಧ ತಿಳಿಯುತ್ತಿದ್ದ ಹಾಗೇ RJDಯಿಂದ ಉಚ್ಛಾಟಿಸಿದ ಲಾಲು

18 ಬಿಜೆಪಿ ಶಾಸಕರ ಅಮಾನತು ವಾಪಾಸ್ ಪಡೆಯುವ ಮುನ್ಸೂಚನೆ ಕೊಟ್ಟ ಸ್ಪೀಕರ್ ಯುಟಿ ಖಾದರ್‌

ಆಪರೇಷನ್ ಸಿಂಧೂರ್‌ ಕೇವಲ ಮಿಲಿಟರಿ ಕಾರ್ಯಾಚರಣೆಯಲ್ಲ, ಭಾರತದ ಪ್ರತಿಬಿಂಬ: ಮನ್ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ

ನಾಲ್ಕನೇ ಅತಿದೊಡ್ಡ ಆರ್ಥಿಕತೆಯ ರಾಷ್ಟ್ರವಾಗಿ ಭಾರತ: ಐದನೇ ಸ್ಥಾನಕ್ಕೆ ಜಾರಿದ ಜಪಾನ್‌

ಮುಂದಿನ ಸುದ್ದಿ
Show comments