ಬಿಜೆಪಿಗೆ ದೊಡ್ಡ ಹೊಡೆತ - ಅತೃಪ್ತರಲ್ಲಿ 7 ಶಾಸಕರು ವಾಪಸ್

Webdunia
ಸೋಮವಾರ, 8 ಜುಲೈ 2019 (17:25 IST)
ಮೈತ್ರಿ ಪಕ್ಷಗಳು ಹಾಗೂ ಬಿಜೆಪಿಯಲ್ಲಿ ರಾಜಕೀಯ ತೀವ್ರಗೊಂಡಿದೆ. ಈ ನಡುವೆ ದೋಸ್ತಿ ಪಕ್ಷಗಳಿಗೆ ಕೈ ಕೊಟ್ಟು ಮುಂಬೈ ಸೇರಿರುವ ಶಾಸಕರಲ್ಲಿ ಆರೇಳು ಶಾಸಕರು ವಾಪಸ್ ಬರಲಿದ್ದಾರೆ ಎಂಬ ಸುದ್ದಿಯನ್ನು ಖಚಿತಪಡಿಸಿದ್ದಾರೆ.

ತಮ್ಮ ತಮ್ಮ ಶಾಸಕ ಸ್ಥಾನಗಳಿಗೆ ರಾಜೀನಾಮೆ ನೀಡಿ ಮುಂಬೈಗೆ ಹೋಗಿರುವ ಶಾಸಕರಲ್ಲಿ 7 ಜನ ಶಾಸಕರು ವಾಪಸ್ ಬರಲಿದ್ದಾರೆ. ಹೀಗಂತ ಸಚಿವ ಜಮೀರ್ ಅಹ್ಮದ್ ಖಾನ್ ಖಚಿತಪಡಿಸಿದ್ದಾರೆ.

ಬಿಜೆಪಿ ಕೈವಾಡದಿಂದಾಗಿಯೇ ಶಾಸಕರು ರಾಜೀನಾಮೆ ನೀಡಿದ್ದಾರೆ. ನಮ್ಮ ಸಂಪರ್ಕದಲ್ಲಿ ಶಾಸಕರಿದ್ದಾರೆ. ಇಂದು ರಾತ್ರಿವರೆಗೆ ಆರೇಳು ಶಾಸಕರು ಬೆಂಗಳೂರಿಗೆ ಬರಲಿದ್ದಾರೆ ಎಂದು ಸಚಿವ ಜಮೀರ್ ಹೇಳಿದ್ದಾರೆ.

ಈ ಮೂಲಕ ಕೈ ಕೊಟ್ಟ ಶಾಸಕರ ನಡೆ ಮತ್ತಷ್ಟು ಕುತೂಹಲವನ್ನುಂಟು ಮಾಡಿದ್ದು, ಇದು ನಿಜವಾದರೆ ಬಿಜೆಪಿಗೆ ದೊಡ್ಡ ಮುಖಭಂಗವಾದಂತಾಗುತ್ತದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾಚ್ ಪ್ರಶ್ನೆಯೆತ್ತಿದ ನಾರಾಯಣಸ್ವಾಮಿಗೆ ಡಿಸಿಎಂ ಡಿಕೆ ಶಿವಕುಮಾರ್ ವ್ಯಂಗ್ಯ ಪ್ರತಿಕ್ರಿಯೆ

ಸರ್ದಾರ್ ದೆಹಲಿ ವಿಮಾನ ನಿಲ್ದಾಣದಲ್ಲಿ ಇಂಧನ ಕದಿಯುತ್ತಿದ್ದ ಇಬ್ಬರ ಬಂಧನ

ಭಾರತಕ್ಕೆ ಬಂದಿಳಿದ ಪುಟಿನ್,ಅಪ್ಪುಗೆಯೊಂದಿಗೆ ಸ್ವಾಗತಿಸಿದ ನರೇಂದ್ರ ಮೋದಿ

ಕೇಂದ್ರದ ಮಾಜಿ ಸಚಿವೆ ಸುಷ್ಮಾ ಪತಿ ಸ್ವರಾಜ್ ಕೌಶಲ್ ನಿಧನ, ಪುತ್ರಿ ಭಾವನಾತ್ಮಕ ಪೋಸ್ಟ್‌

ನಿಮ್ಮ ಸಮಯ ಸರಿ ಇದ್ದರೆ ವಾಚ್ ವಿಷಯ ಬರುತ್ತಿರಲಿಲ್ಲ: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

ಮುಂದಿನ ಸುದ್ದಿ
Show comments