Select Your Language

Notifications

webdunia
webdunia
webdunia
webdunia

ಬಿಹಾರ ರಾಜಕೀಯ HDD ಟ್ವೀಟ್ ಸಂದೇಶ

Bihar PoliticsHDD Tweet Message
ಜೆಡಿಎಸ್ ವರಿಷ್ಠ ಎಚ್. ಡಿ. ದೇವೇಗೌಡ ಟ್ವೀಟ್ ಮಾಡಿದ್ದಾರೆ. ಬಿಹಾರದಲ್ಲಿ ನಡೆಯುತ್ತಿರುವ ಎಲ್ಲ ರಾಜಕೀಯ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿರುವುದಾಗಿ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್. ಡಿ. ದೇವೇಗೌಡ ಟ್ವೀಟ್ ಮಾಡಿದ್ದಾರೆ. ಆ ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯವು ಜನತಾದಳ ಪರಿವಾರ ಒಂದೇ ಸೂರಿನಡಿ ಇದ್ದ ದಿನಗಳನ್ನು ಯೋಚಿಸುವಂತೆ ಮಾಡುತ್ತಿದೆ. ಈ ಜನತಾ ಪರಿವಾರವೇ ದೇಶಕ್ಕೆ ಮೂರು ಪ್ರಧಾನಮಂತ್ರಿಗಳನ್ನು ನೀಡಿದೆ ಎಂದು ದೇವೇಗೌಡರು ಹೇಳಿದ್ದಾರೆ. ವಾಸ್ತವದಲ್ಲಿ ಯುವ ಪೀಳಿಗೆಯು ಒಂದು ನಿರ್ಧಾರಕ್ಕೆ ಬಂದರೆ ಈ ದೇಶಕ್ಕೆ ಉತ್ತಮ ಪರ್ಯಾಯವನ್ನು ನೀಡುವುದಕ್ಕೆ ಸಾಧ್ಯವಾಗುತ್ತದೆ. ಜನತಾ ಪರಿವಾರವು ಬಿಜೆಪಿಗೆ ಪರ್ಯಾಯವಾಗಿ ಬೆಳೆಯಬಹುದಾದ ಶಕ್ತಿಯನ್ನು ಹೊಂದಿದೆ ಎಂದು ದೇವೇಗೌಡರು ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕಾಂಗ್ರೆಸ್​​ನ ಯಾವುದೇ ಆಟ ನಡೆಯಲ್ಲ-ಸಿಎಂ