ಬಿಹಾರ ರಾಜಕೀಯ HDD ಟ್ವೀಟ್ ಸಂದೇಶ

Webdunia
ಬುಧವಾರ, 10 ಆಗಸ್ಟ್ 2022 (19:48 IST)
ಜೆಡಿಎಸ್ ವರಿಷ್ಠ ಎಚ್. ಡಿ. ದೇವೇಗೌಡ ಟ್ವೀಟ್ ಮಾಡಿದ್ದಾರೆ. ಬಿಹಾರದಲ್ಲಿ ನಡೆಯುತ್ತಿರುವ ಎಲ್ಲ ರಾಜಕೀಯ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿರುವುದಾಗಿ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್. ಡಿ. ದೇವೇಗೌಡ ಟ್ವೀಟ್ ಮಾಡಿದ್ದಾರೆ. ಆ ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯವು ಜನತಾದಳ ಪರಿವಾರ ಒಂದೇ ಸೂರಿನಡಿ ಇದ್ದ ದಿನಗಳನ್ನು ಯೋಚಿಸುವಂತೆ ಮಾಡುತ್ತಿದೆ. ಈ ಜನತಾ ಪರಿವಾರವೇ ದೇಶಕ್ಕೆ ಮೂರು ಪ್ರಧಾನಮಂತ್ರಿಗಳನ್ನು ನೀಡಿದೆ ಎಂದು ದೇವೇಗೌಡರು ಹೇಳಿದ್ದಾರೆ. ವಾಸ್ತವದಲ್ಲಿ ಯುವ ಪೀಳಿಗೆಯು ಒಂದು ನಿರ್ಧಾರಕ್ಕೆ ಬಂದರೆ ಈ ದೇಶಕ್ಕೆ ಉತ್ತಮ ಪರ್ಯಾಯವನ್ನು ನೀಡುವುದಕ್ಕೆ ಸಾಧ್ಯವಾಗುತ್ತದೆ. ಜನತಾ ಪರಿವಾರವು ಬಿಜೆಪಿಗೆ ಪರ್ಯಾಯವಾಗಿ ಬೆಳೆಯಬಹುದಾದ ಶಕ್ತಿಯನ್ನು ಹೊಂದಿದೆ ಎಂದು ದೇವೇಗೌಡರು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿಯ ಜಂತರ್ ಮಂತರ್ ಪ್ರತಿಭಟನೆಯ ನಡುವೆ ಯುವತಿಗೆ ಪಿರಿಯಡ್ಸ್: ಜೊತೆಗಿದ್ದ ಯುವಕ ಮಾಡಿದ್ದೇನು Video

ದೆಹಲಿ ಪ್ರತಿಭಟನೆಯಲ್ಲಿ ಹಿಂಸಾಚಾರ ನಡೆಸಿದ ಪ್ರತಿಭಟನಾಕಾರರಿಗೆ ಮುಂದೆ ಕಾದಿದೆ ಗಂಡಾಂತರ: ಪೊಲೀಸರು ಮಾಡ್ತಿರೋದು ಏನು

ಈತ ನಿಜವಾಗಿಯೂ ಹೀರೋ.. ಮಗುವಿನ ಪ್ರಾಣ ಉಳಿಸಲು ಎಂಥಾ ರಿಸ್ಕ್ ತಗೊಂಡ್ರು ನೋಡಿ Video

ಪೊಲೀಸರ ಈ ದರ್ಪಕ್ಕೆ ಏನನ್ನಬೇಕು... ಆಕ್ಸಿಡೆಂಟ್ ಮಾಡಿದ್ದಲ್ಲದೆ ಹೀಗೆಲ್ಲಾ ಮಾಡೋದಾ: ಪಬ್ಲಿಕ್ ಛಿಮಾರಿ Video

ಉಪವಾಸ ಅಂತ್ಯಗೊಳಿಸಿದ ಬೆನ್ನಲ್ಲೇ ಸೋನಂ ವಾಂಗ್ಚುಕ್ ಮಹತ್ವದ ಘೋಷಣೆ

ಮುಂದಿನ ಸುದ್ದಿ
Show comments