Webdunia - Bharat's app for daily news and videos

Install App

ರಸ್ತೆ ಅಪಘಾತ ಬೈಕ್ ಸವಾರರ ಗಂಭೀರ

Webdunia
ಭಾನುವಾರ, 23 ಜನವರಿ 2022 (14:13 IST)
ಆಯಿಲ್ ಟ್ಯಾಂಕ್ ತುಂಬಿ ಹೋಗುತ್ತಿದ್ದ ಲಾರಿ ದಿಢೀರ್ ಪಲ್ಟಿ ಆಗಿರುವ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ನಗರದ ಟೌನ್ ಹಾಲ್ ಮುಂಭಾಗದ ಕೆ ಆರ್ ಮಾರುಕಟ್ಟೆ ರಸ್ತೆಯಲ್ಲಿ ಈ ಅವಘಡ ಸಂಭವಿಸಿದ್ದು, ಲಾರಿ ಪಲ್ಟಿ ಹೊಡೆದ ಪರಿಣಾಮ, ಪಕ್ಕದಲ್ಲೇ ಬರುತ್ತಿದ್ದ ದ್ವಿಚಕ್ರ ವಾಹನ ಲಾರಿ ಕೆಳಗೆ ಸಿಲುಕಿ ಬೈಕ್ ಸವಾರನಿಗೆ ಗಂಭೀರ ಗಾಯವಾಗಿದೆ.
ನರಸಿಂಹ ಮೂರ್ತಿ ದ್ವಿಚಕ್ರ ವಾಹನದ ಸವಾರ ಎಂದು ಹೇಳಲಾಗಿದ್ದು, ಸ್ಥಳಕ್ಕೆ ಮಾರುಕಟ್ಟೆ ಠಾಣೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments