Webdunia - Bharat's app for daily news and videos

Install App

ಬೈಕ್ ಮುಗುಚಿ ಆಳ ತಗ್ಗಿಗೆ ಬಿತ್ತು: ಮುಂದೇನಾಯ್ತು?

Webdunia
ಸೋಮವಾರ, 7 ಜನವರಿ 2019 (17:40 IST)
ಅಧಿಕಾರಿಗಳ ಅವೈಜ್ಞಾನಿಕ ಕಾಮಗಾರಿ ಹಿನ್ನಲೆ ಅಮಾಯಕನೊಬ್ಬ ಜೀವ ಕಳೆದುಕೊಂಡಿದ್ದಾನೆ. ಬೈಕ್ ಮುಗುಚಿ ಆಳ ತಗ್ಗಿಗೆ ಬಿದ್ದ ಪರಿಣಾಮ ವ್ಯಕ್ತಿಯೊಬ್ಬ ಸಾವನ್ನಪ್ಪಿದ್ದಾನೆ.

ಬೈಕ್ ಮುಗುಚಿ ಬೃಹತ್‌ ತಗ್ಗಿಗೆ ಬಿದ್ದ ಪರಿಣಾಮ ಸವಾರ ಸಾವನ್ನಪ್ಪಿದ್ದಾನೆ. ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಚಿಕ್ಕಮಾಗನೂರು ಬಳಿ ಘಟನೆ ನಡೆದಿದೆ. ಜಮಾಲಸಾಬ್ ಮುಜಾವರ್ (50)ಮೃತ ದುರ್ದೈವಿ.

ಮೃತನು ದಾವಣಗೇರಿ ಜಿಲ್ಲೆಯ ಹೊನ್ನಳ್ಳಿ ತಾಲೂಕಿನ ನಿವಾಸಿಯಾಗಿದ್ದಾನೆ. ಅಪ್ಪರ್ ತುಂಗಾ ಕಾಲವೆಗಾಗಿ ಗುಂಡಿ ತೊಡಿದ್ದ ಅಧಿಕಾರಿಗಳ ಕ್ರಮದಿಂದಾಗಿ ಸಾವನ್ನಪ್ಪುವಂತಾಗಿದೆ ಎಂದು ಜನರು ದೂರಿದ್ದಾರೆ. ಯುಟಿಪಿ ಅಧಿಕಾರಿಗಳ ಅವೈಜ್ಞಾನಿಕ ಕಾಮಗಾರಿ ಹಿನ್ನಲೆ ವ್ಯಕ್ತಿ ಸಾವನ್ನಪ್ಪಿದ್ದಾನೆ. ಅಧಿಕಾರಿಗಳ ನಿರ್ಲಕ್ಷವೆ ಘಟನೆಗೆ ಕಾರಣ ಎಂಬ ಆರೋಪ ಕೇಳಿಬಂದಿದೆ.

ಸ್ಥಳದಲ್ಲಿ ಸಾರ್ವಜನಿಕರ ಮತ್ತು ರೈತ ಮುಖಂಡರ ಆಕ್ರೋಶ ಹೆಚ್ಚಾಗಿತ್ತು. ಈ ಕುರಿತು ಹಲಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments