Webdunia - Bharat's app for daily news and videos

Install App

ಕಬಿನಿ ನಾಲೆಗೆ ಬಿದ್ದು ಕೊಚ್ಚಿಹೋದ ಬೈಕ್ ಸವಾರ

Webdunia
ಗುರುವಾರ, 3 ಆಗಸ್ಟ್ 2023 (17:00 IST)
ಕಬಿನಿ ನಾಲೆಗೆ ಆಯತಪ್ಪಿ ಬೈಕ್ ಸವಾರ ಬಿದ್ದು, ಕೊಚ್ಚಿ ಹೋಗಿರುವ ಘಟನೆ ಚಾಮರಾಜನಗರ ತಾಲೂಕಿನ ಬಾಗಳಿ ಗ್ರಾಮದಲ್ಲಿ ನಡೆದಿದೆ. ಬಾಗಳಿ ಗ್ರಾಮದ ನಿಂಗರಾಜು ನಾಲೆಯಲ್ಲಿ ಕೊಚ್ಚಿ ಹೋಗಿದ್ದಾನೆ. ಹಸುಗಳಿಗೆ ಮೇವು ಕಟ್ಟಿಕೊಂಡು ಏರಿ ಮೇಲೆ ಬರುತ್ತಿದ್ದಾಗ ನಿಂಗರಾಜು ಆಯತಪ್ಪಿ ಬೈಕ್ ಸಮೇತ ನಾಲೆಗೆ ಬಿದ್ದಿದ್ದಾನೆ. ನೀರಿನ ರಭಸಕ್ಕೆ ನಿಂಗರಾಜು ಕೊಚ್ಚಿಕೊಂಡು ಹೋಗಿದ್ದು, ಅಗ್ನಿಶಾಮಕ ಸಿಬ್ಬಂದಿ ಹಾಗೂ ಕುದೇರು ಠಾಣೆ ಪೊಲೀಸರು ನಾಪತ್ತೆಯಾಗಿರುವ ನಿಂಗರಾಜುಗಾಗಿ ಹುಡುಕಾಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments