ಹೊಸಕೆರೆಹಳ್ಳಿ ಬಳಿ ಬೈಕ್ ಸೆಲ್ಫ್ ಆ್ಯಕ್ಸಿಡೆಂಟ್

Webdunia
ಸೋಮವಾರ, 3 ಏಪ್ರಿಲ್ 2023 (14:40 IST)
ನಿನ್ನೆ ಸಂಜೆ ಹಿಂಬದಿ ಟೈರ್ ಬಸ್ಟ್ ಆಗಿ ಹೊಸಕೆರೆಹಳ್ಳಿ ಬಳಿ ಬೈಕ್ ಸೆಲ್ಫ್ ಆ್ಯಕ್ಸಿಡೆಂಟ್ ಸಂಭವಿಸಿದೆ.ಹೊಸಕೆರೆಹಳ್ಳಿ ನೈಸ್ ರಸ್ತೆ ಟೋಲ್ ಬಳಿ ಘಟನೆ ನಡೆದಿದ್ದು,ಘಟನೆಯಲ್ಲಿ  ಯುವಕ ಆನಂದ್ ಮತ್ತು ಯುವತಿ ಸುಲೋಚನ ಗಾಯಗೊಂಡಿದ್ದಾರೆ.
 
ಇಬ್ಬರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.ಗಾಯಾಳು ಯುವತಿ ಸುಲೋಚನ ಚಿಕಿತ್ಸೆ ಫಲಕಾರಿಯಾಗದೆ ಸಾವಾನಾಪ್ಪಿದಾರೆ.ಘಟನೆಯಲ್ಲಿ ಸುಲೋಚನ ತಲೆಗೆ ಗಂಭೀರ ಗಾಯವಾಗಿತ್ತು.ಫುಲ್ ಹೆಲ್ಮೆಟ್ ಧರಿಸಿದ್ದ ಆನಂದ್,ಹಾಲ್ಫ್ ಹೆಲ್ಮೆಟ್ ಧರಿಸಿದ್ದ ಸುಲೋಚನ ಹಾಗಾಗಿ‌ ಸುಲೋಚನ ತಲೆಗೆ ಗಂಭೀರ ಗಾಯವಾಗಿತ್ತು.ಸುಲೋಚನ ಮೃತದೇಹ ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
 
 ಸುಲೋಚನ,ಆನಂದ್ ಸಾಫ್ಟ್ವೇರ್ ಇಂಜಿನಿಯರ್ ಆಗಿದ್ರು.ನಿನ್ನೆ ಕೆಲಸ ಮುಗಿಸಿ ಕೋರಮಂಗಲದಿಂದ ಸ್ಕೂಟರ್ ನಲ್ಲಿ ತೆರಳ್ತಿದ್ರು.ಈ ವೇಳೆ ಅವಘಡ ನಡೆದಿದ್ದು,ಕೆಂಗೇರಿ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ, ಡಿಕೆಶಿ ನಡುವಿನ ಪವರ್ ವಾರ್ ಮತ್ತೊಂದು ಹಂತಕ್ಕೆ: ಸಿಎಂ ಹೊಸ ಟ್ವೀಟ್ ನಲ್ಲಿ ಏನಿದೆ

ನಮ್ಮಪ್ಪ ಯಾವುದೇ ಹಗರಣ ಮಾಡಿಲ್ಲ, ಐದು ವರ್ಷವೂ ಅವರೇ ಸಿಎಂ: ಸಿದ್ದರಾಮಯ್ಯ ಪುತ್ರ ಯತೀಂದ್ರ

ಐಎಎಸ್ ಅಧಿಕಾರಿ ಮಹಂತೇಶ ಬೀಳಗಿ ಕುಟುಂಬಕ್ಕೆ ಉದ್ಯೋಗ ಕೊಡಲು ವಿಜಯೇಂದ್ರ ಸರ್ಕಾರಕ್ಕೆ ಪತ್ರ

ಡಿಕೆ ಶಿವಕುಮಾರ್ ಗೆ ಸಿಎಂ ಕಟ್ಟಿದರೆ ಹೈಕಮಾಂಡ್ ಗೆ ಶುರುವಾಗಿದೆ ಈ ಭಯ

ಮೋದಿ ಬರುತ್ತಿದ್ದಾರೆಂದು ಉಡುಪಿಯಲ್ಲಿ ಫುಲ್ ಆಕ್ಟಿವ್ ಆದ ಬಿಜೆಪಿ ನಾಯಕರು

ಮುಂದಿನ ಸುದ್ದಿ
Show comments