Webdunia - Bharat's app for daily news and videos

Install App

ರಾಷ್ಟ್ರೀಯ ಹೆದ್ದಾರಿಯಲ್ಲಿ ಪೊಲೀಸರಿಗೂ ಕ್ಯಾರೆ ಅನ್ನದೇ ಬೈಕ್ ವ್ಹೀಲಿಂಗ್.

Webdunia
ಸೋಮವಾರ, 23 ಜನವರಿ 2023 (13:04 IST)
ನೆಲಮಂಗಲ: ತಮ್ಮ ಪ್ರಾಣದ ಜೊತೆಗೆ ಇತರೆ ಬೈಕ್ ಸವಾರರ ಜೀವದ ಜೊತೆಗೂ ಚೆಲ್ಲಾಟ ಆಡ್ತಿರೋ ಯುವಕರ ಪುಂಡಾಟದ ದೃಶ್ಯ ಎದೆ ಝಲ್ಲೆನ್ನಿಸುವಂತಿದೆ.
 
ಹೌದು. ಬೆಂಗಳೂರು  ಹೊರವಲಯ ನೆಲಮಂಗಲ ತಾಲೂಕಿನ ಬೂದಿಹಾಳ್ ನಿಂದ ಡಾಬಸ್ ಪೇಟೆಯವರೆಗಿನ ಎನ್.ಎಚ್-48 ಹೆದ್ದಾರಿಯಲ್ಲಿ ಕೆಲ ಯುವಕರು ಪುಂಡಾಟ ಮೆರೆದಿದ್ದಾರೆ. ಹೆದ್ದಾರಿಯಲ್ಲಿ ಭಾರೀ ವಾಹನಗಳ ಸಂಚಾರದ ನಡುವೆಯೂ ಕೆಲ ಪುಂಡರು ಬೈಕ್ ವ್ಹೀಲಿಂಗ್ ಮಾಡಿದ್ದಾರೆ.

ಪೊಲೀಸರಿಗೂ ಕ್ಯಾರೆ ಎನ್ನದೇ ಮರ್ನಾಲ್ಕು ಬೈಕ್ ಸವಾರರು ರಾಜರೋಷವಾಗಿ ವ್ಹೀಲಿಂಗ್ ಮಾಡಿದ್ದಾರೆ. ಇನ್ನೂ ಇಂತಹ ಅಪಾಯಕಾರಿಯಿಂದ ವೇಗದ ಚಾಲನೆ ಕೂಡ ಮೃತ್ಯುಕೂಪದ ದಾರಿಗೆ ಕಾರಣವಾಗಿದೆ. ಅಲ್ಲದೇ ಅಪಘಾತವಾದ್ರೆ ಸಾವು ನೋವಾಗುವ ಸಂದರ್ಭ ಕೂಡ ಜಾಸ್ತಿಯಾಗಿರುತ್ತದೆ. ಇಂತಹ ಅಪಾಯಕಾರಿ ಡೆಡ್ಲಿ ಬೈಕ್ ವ್ಹೀಲಿಂಗ್ ನಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವ ಇತರ ವಾಹನ ಸವಾರರಿಗೂ ಆತಂಕ ಉಂಟಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments