ಸಂಸದ ಪ್ರತಾಪ್ ಸಿಂಹ ಒಬ್ಬ ಮೂರ್ಖ ಮಠ್ಠಾಳ ಎಂದು ಏಕವಚನದಲ್ಲಿ ನಿಂದಿಸಿದ ಬಿಂದುಗೌಡ

Webdunia
ಗುರುವಾರ, 17 ನವೆಂಬರ್ 2022 (16:12 IST)
ಸಂಸದ ಪ್ರತಾಪ್ ಸಿಂಹ ವಿರುದ್ಧ ಕಾಂಗ್ರೆಸ್ ನ ಬಿಂದು ಗೌಡ ಆಕ್ರೋಶ ಹೊರಹಾಕಿದ್ದಾರೆ.ಮೂರ್ಖ ಮುಠ್ಠಾಳ ಸಂಸದ ಎಂದು  ಏಕ ವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ.ಮೈಸೂರು ಬಸ್ ನಿಲ್ದಾಣ ವಿವಾದದ ಬಗ್ಗೆ ಬಿಂದು ಗೌಡ ಆಕ್ರೋಶ ಹೊರಹಾಕಿದ್ದು,ಮೈಸೂರು ಪ್ರಾಚೀನ ನಗರ.ಅಲ್ಲಿರುವ ಕಟ್ಟಡಗಳು ಸಾಂಪ್ರದಾಯಿಕವಾಗಿವೆ.ಕಟ್ಟಡಗಳ ಮುಂದೆ ನಿಂತು ಪೋಟೋ ತೆಗೆಸಿಕೊಳ್ತಾರೆ‌.ಫೋಟೋಗಾಗಿಯೇ ಪ್ರವಾಸಿಗರು ಇಲ್ಲಿಗೆ ಬರ್ತಾರೆ.ಅಂತಹ ವೈಶಿಷ್ಯಪೂರ್ಣ ಕಟ್ಟಡಗಳನ್ನ ಹೊಂದಿದೆ.ಗುಮ್ಮಟಗಳನ್ನ ನೀವು‌ ಮಸೀದಿ ಅಂತ ಆರೋಪಿಸ್ತೀರಾ?ನೀವು‌ ಮನೋವೈದ್ಯರನ್ನ ಭೇಟಿ ಮಾಡಿ.ಉತ್ತಮ ಚಿಕಿತ್ಸೆ ಪಡೆದುಕೊಳ್ಳಿ ಎಂದು ಬಿಂದುಗೌಡ ಆಕ್ರೋಶ ಹೊರಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

25 ಪ್ರಕರಣಗಳಲ್ಲಿ ನ್ಯಾಯಾಲಯದ ವಾರೆಂಟ್ ತಪ್ಪಿಸಿ ಪರಾರಿಯಾಗಿದ್ದವ ಕೊನೆಗೂ ಅರೆಸ್ಟ್‌

MGNREGA ಮರುನಾಮಕರಣದ ನಿರ್ಧಾರದ ವಿರುದ್ಧ ಕಾಂಗ್ರೆಸ್ ಕಿಡಿ, ನಾಳೆಯಿಂದ ಪ್ರತಿಭಟನೆ

ದಿಡೀರನೆ ದೆಹಲಿ ಜನತೆ ಬಳಿ ಕ್ಷಮೆಯಾಚಿಸಿದ ಪರಿಸರ ಸಚಿವ ಮಂಜಿಂದರ್ ಸಿಂಗ್ ಸಿರ್ಸಾ

ಸಿಡ್ನಿ ಗುಂಡಿನ ದಾಳಿಕೋರರಲ್ಲಿ ಒಬ್ಬಾತ ಹೈದರಾಬಾದ್‌ ಮೂಲದವ, ಇಲ್ಲಿದೆ ಮಾಹಿತಿ

ಲಿಯೋನೆಲ್ ಮೆಸ್ಸಿ ಕಾರ್ಯಕ್ರಮದಲ್ಲಿ ಧಾಂದಲೆ: ಪ.ಬಂಗಾಳ ರಾಜಕೀಯದಲ್ಲಿ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments