ಹೈವೋಲ್ಟೇಜ್ ಕದನವಾದ ಬೈಎಲೆಕ್ಷನ್: ಜಾಧವ್ ವಿರುದ್ಧ ದೂರು

Webdunia
ಭಾನುವಾರ, 5 ಮೇ 2019 (18:10 IST)
ಉಪ ಚುನಾವಣೆಯನ್ನ ಬಿಜೆಪಿ-ಕಾಂಗ್ರೆಸ್ ಗಂಭೀರವಾಗಿ ಪರಿಗಣಿಸಿರುವ ನಡುವೆಯೇ ದೂರು, ಪ್ರತಿದೂರುಗಳು ದಾಖಲಾಗುತ್ತಿವೆ.

ಕಲಬುರ್ಗಿ ಜಿಲ್ಲೆಯ ಚಿಂಚೋಳಿ ಉಪ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿಯಿಂದ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪ ಕೇಳಿಬಂದಿದೆ.

ಹೀಗಂತ ಆರೋಪಿಸಿರುವ ಕಾಂಗ್ರೆಸ್ ಮುಖಂಡರಿಂದ ಬಿಜೆಪಿ ಅಭ್ಯರ್ಥಿ ವಿರುದ್ಧ ದೂರು ದಾಖಲು ಮಾಡಲಾಗಿದೆ. ಪರವಾನಗಿ ಇಲ್ಲದೆ ಸಭೆ ಮಾಡಿದ್ದಾರೆ ಎಂದು ಕಾಂಗ್ರೆಸ್ ಆರೋಪ ಮಾಡಿದೆ. ಮೇ 4 ರಂದು ಚಿಂಚೋಳಿಯ ಸೋನಾಲಗಿರಿ ಪಂಗರಗ ಗ್ರಾಮದಲ್ಲಿ ನಡೆದ ಕಾರ್ಯಕ್ರಮಕ್ಕೆ ಪರವಾನಿಗೆ ಪಡೆದುಕೊಂಡಿರಲಿಲ್ಲ. ಶ್ರೀ ಪರ್ವತಲಿಂಗ ಪರಮೇಶ್ವರ ಮಾಹಾರಾಜರ ಮಠದಲ್ಲಿ ಧಾರ್ಮಿಕ ಕಾರ್ಯಕ್ರಮ ಹೆಸರಲ್ಲಿ ಪರವಾನಗಿ ಪಡೆಯದೆ ಬಿಜೆಪಿ ಸಭೆ ನಡೆದಿದೆ.  

ಬಿಜೆಪಿ ಅಭ್ಯರ್ಥಿ ಅವಿನಾಶ್ ಜಾಧವ್ ರಿಂದ ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂದು ಆರೋಪ ಮಾಡಲಾಗಿದೆ.
ಸಭೆಯಲ್ಲಿ ಸಂಸದ ಭಗವಂತ ಖೂಬಾ, ಉಮೇಶ ಜಾಧವ್, ಶಾಸಕ ಅಶ್ವಥ್ ನಾರಾಯಣ ಮತ್ತಿತರರು ಭಾಗಿಯಾಗಿದ್ರು.

ಸೋನಾಲಗಿರಿ ಮಠವನ್ನು ರಾಜಕೀಯ ಕ್ಕೆ ಬಳಸಿಕೊಳ್ಳಲಾಗುತ್ತಿದೆ. ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಳ್ಳಲು ಕಾಂಗ್ರೆಸ್ ನಿಂದ ಚುನಾವಣಾ ಅಧಿಕಾರಿಗೆ ದೂರು ಸಲ್ಲಿಸಲಾಗಿದೆ.  



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka weather: ವಾರವಿಡೀ ರಾಜ್ಯದಲ್ಲಿ ಮಳೆಯಿರುತ್ತಾ, ಇಲ್ಲಿದೆ ಹವಾಮಾನ ವರದಿ

ಬರ ಪರಿಸ್ಥಿತಿಯಿಂದ ಕುಡಿಯುವ ನೀರಿಗೆ ತೊಂದರೆ ಆಗಬಾರದೆಂದು ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

ಬಂಟ್ವಾಳದ ಲಾವಣ್ಯ ಹತ್ಯೆ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ನೀಡಿದವರಿಗೆ ಬಿಗ್ ಶಾಕ್

ಅಯೋಧ್ಯೆ ರಾಮಮಂದಿರದ ದೇಣಿಗೆ 'ಕಳ್ಳತನ': ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್‌, ಖರ್ಗೆ

ದೀರ್ಘಕಾಲದ ಸಂಗಾತಿ ಕಳೆದುಕೊಂಡ ದೇವೇಗೌಡರ ಕಣ್ಣೀರು ಒರೆಸಿ ಸಂತೈಸಿದ ಮಾಜಿ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments