Webdunia - Bharat's app for daily news and videos

Install App

ದಿಂಗಾಲೇಶ್ವರ ಶ್ರೀ ವಿರುದ್ಧ ಬೈರತಿ ಕಿಡಿ

Webdunia
ಮಂಗಳವಾರ, 19 ಏಪ್ರಿಲ್ 2022 (20:35 IST)
ಮಠಗಳಿಗೆ ಅನದಾನ ನೀಡಲು ಸರ್ಕಾರಕ್ಕೆ 30% ಕಮಿಷನ್ ನೀಡಬೇಕು ಅನ್ನೋ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ  ಸಚಿವ ಬೈರತಿ ಬಸವರಾಜ್ ಮಾತನಾಡಿದ್ದಾರೆ. ಪರಮ ಪೂಜ್ಯರಾದವರು ಈ ರೀತಿ ಮಾತನಾಡಬಾರದು. ಸ್ವಾಮೀಜಿಗಳ ಹೇಳಿಕೆ ಶೋಭೆ ತರವಂತದ್ದಲ್ಲ. ಸ್ವಾಮೀಜಿಗಳು ಎಲ್ಲಿ ಕೊಟ್ಟಿದ್ದಾರೆ-ಯಾರಿಗೆ ಕೊಟ್ಟಿದ್ದಾರೆ ಅನ್ನೋದನ್ನ ಹೇಳಲಿ. ಎಲ್ಲ ಪೀಠಾಧಿಪತಿಗಳು ಸುಮ್ಮನಿದ್ದಾರೆ. ಆದರೆ ಇವರು ಮಾತ್ರ ಈ ರೀತಿ ಹೇಳ್ತಾ ಇದ್ದು, ಇವರ ಬಾಯಿಯಿಂದ ಹೇಳಿಸುವಂತ ಕೆಲಸವಾಗ್ತಿದೆ. ಸ್ವಾಮೀಜಿಗಳು ಈ ರೀತಿ ಮಾತನಾಡುವಂತೆ ಕಾಂಗ್ರೆಸ್​​ನವರು ಪ್ರೇರೇಪಿಸುತ್ತಿದ್ದಾರೆ ಎಂದು ದಿಂಗಾಲೇಶ್ವರ ಸ್ವಾಮೀಜಿಗಳ ವಿರುದ್ಧ ಕಿಡಿಕಾರಿದ್ದಾರೆ. ಅಷ್ಟೆ ಅಲ್ಲದೆ, ಕಾಂಗ್ರೆಸ್​​ನಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಕಾಂಗ್ರೆಸ್​​ನಲ್ಲಿ ಒಗ್ಗಟ್ಟಿಲ್ಲ, ಕಚ್ಚಾಟ ಶುರುವಾಗಿದೆ ಎಂದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments