Webdunia - Bharat's app for daily news and videos

Install App

ದಿಂಗಾಲೇಶ್ವರ ಶ್ರೀ ವಿರುದ್ಧ ಬೈರತಿ ಕಿಡಿ

Webdunia
ಮಂಗಳವಾರ, 19 ಏಪ್ರಿಲ್ 2022 (20:35 IST)
ಮಠಗಳಿಗೆ ಅನದಾನ ನೀಡಲು ಸರ್ಕಾರಕ್ಕೆ 30% ಕಮಿಷನ್ ನೀಡಬೇಕು ಅನ್ನೋ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ  ಸಚಿವ ಬೈರತಿ ಬಸವರಾಜ್ ಮಾತನಾಡಿದ್ದಾರೆ. ಪರಮ ಪೂಜ್ಯರಾದವರು ಈ ರೀತಿ ಮಾತನಾಡಬಾರದು. ಸ್ವಾಮೀಜಿಗಳ ಹೇಳಿಕೆ ಶೋಭೆ ತರವಂತದ್ದಲ್ಲ. ಸ್ವಾಮೀಜಿಗಳು ಎಲ್ಲಿ ಕೊಟ್ಟಿದ್ದಾರೆ-ಯಾರಿಗೆ ಕೊಟ್ಟಿದ್ದಾರೆ ಅನ್ನೋದನ್ನ ಹೇಳಲಿ. ಎಲ್ಲ ಪೀಠಾಧಿಪತಿಗಳು ಸುಮ್ಮನಿದ್ದಾರೆ. ಆದರೆ ಇವರು ಮಾತ್ರ ಈ ರೀತಿ ಹೇಳ್ತಾ ಇದ್ದು, ಇವರ ಬಾಯಿಯಿಂದ ಹೇಳಿಸುವಂತ ಕೆಲಸವಾಗ್ತಿದೆ. ಸ್ವಾಮೀಜಿಗಳು ಈ ರೀತಿ ಮಾತನಾಡುವಂತೆ ಕಾಂಗ್ರೆಸ್​​ನವರು ಪ್ರೇರೇಪಿಸುತ್ತಿದ್ದಾರೆ ಎಂದು ದಿಂಗಾಲೇಶ್ವರ ಸ್ವಾಮೀಜಿಗಳ ವಿರುದ್ಧ ಕಿಡಿಕಾರಿದ್ದಾರೆ. ಅಷ್ಟೆ ಅಲ್ಲದೆ, ಕಾಂಗ್ರೆಸ್​​ನಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಕಾಂಗ್ರೆಸ್​​ನಲ್ಲಿ ಒಗ್ಗಟ್ಟಿಲ್ಲ, ಕಚ್ಚಾಟ ಶುರುವಾಗಿದೆ ಎಂದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments