80 Kg ಕೇಕ್​ ಕತ್ತರಿಸಿ ಬರ್ತ್​​​​​​ಡೇ ಸಂಭ್ರಮ

Webdunia
ಸೋಮವಾರ, 27 ಫೆಬ್ರವರಿ 2023 (17:28 IST)
ಮಾಜಿ ಸಿಎಂ B.S.ಯಡಿಯೂರಪ್ಪ ಇಂದು 80ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಆದರೆ, ಪಕ್ಷದ ಕಾರ್ಯಕರ್ತರ ಹಾಗೂ ಅಭಿಮಾನಿಗಳು ಒತ್ತಾಯಕ್ಕೆ ಮಣಿದು ನಿನ್ನೆ ಕೇಕ್ ಕತ್ತರಿಸಿ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಶಿವಮೊಗ್ಗ ವಿನೋಬನಗರದ ತಮ್ಮ ನಿವಾಸದಲ್ಲಿ ಭದ್ರಾವತಿ ತಾಲೂಕಿನ ಕಾರ್ಯಕರ್ತರು ತಂದಿದ್ದ 80 ಕೆಜಿ ತೂಕದ ಕೇಕ್ ಕತ್ತರಿಸಿ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಅಭಿಮಾನಿಗಳ ಒತ್ತಾಯಕ್ಕೆ‌ ಮಣಿದು ಯಡಿಯೂರಪ್ಪ ಕೇಕ್ ಕತ್ತರಿಸಿದರು. ಈ ವೇಳೆ, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ಗೃಹ ಸಚಿವ ಆರಗ ಜ್ಞಾನೇಂದ್ರ,‌ ಸಂಸದ B.Y. ರಾಘವೇಂದ್ರ, BJP ರಾಜ್ಯ ಉಪಾಧ್ಯಕ್ಷರಾದ B.Y. ವಿಜಯೇಂದ್ರ ಸೇರಿದಂತೆ ಇತರ ಮುಖಂಡರು ಹಾಜರಿದ್ದರು. ಇನ್ನು ವಿವಿಧ ಸಂಘಟನೆಯ ಮುಖಂಡರು ಸೇರಿದಂತೆ ಪಕ್ಷದ ಕಾರ್ಯಕರ್ತರು B.S. ಯಡಿಯೂರಪ್ಪ ಅವರಿಗೆ ಜನುಮದಿನದ ಶುಭಾಶಯ ಕೋರಿ ಸನ್ಮಾನಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ ಬೆಲೆಯೇರಿಕೆಯ ಬಾದ್ ಷಾ: ಬಿಜೆಪಿ ಕಟು ಟೀಕೆ

ಜನಮಗಣಮನ ಗೀತೆ ರಚಿಸಿದ್ದು ಬ್ರಿಟಿಷರಿಗಾಗಿ ಎಂದ ವಿಶ್ವೇಶ್ವರ ಹೆಗಡೆ ಕಾಗೇರಿ: ಆರ್ ಎಸ್ಎಸ್ ಪ್ರಭಾವವೆಂದ ಪ್ರಿಯಾಂಕ್ ಖರ್ಗೆ

ನಿಮ್ಮ ಸ್ಕಿನ್ ರೊಟೀನ್ ಏನು ಸಾರ್.. ಹರ್ಲಿನ್ ಡಿಯೋಲ್ ಪ್ರಶ್ನೆಗೆ ನಾಚಿಕೊಂಡ ಪ್ರಧಾನಿ ಮೋದಿ video

ರಾಹುಲ್ ಗಾಂಧಿ ಮತಗಳ್ಳತನ ಮಾಡಿದ್ದ ಬ್ರೆಜಿಲ್ ಮಾಡೆಲ್ ಶಾಕಿಂಗ್ ರಿಯಾಕ್ಷನ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments