Webdunia - Bharat's app for daily news and videos

Install App

ಜೈಲಿನಲ್ಲಿ ಹುಟ್ಟುಹಬ್ಬ ಆಚರಣೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್

Webdunia
ಗುರುವಾರ, 15 ಸೆಪ್ಟಂಬರ್ 2022 (17:12 IST)
ಕಾರಾಗೃಹಗಳು ಅಪರಾಧ ಎಸಗಿದ ವ್ಯಕ್ತಿಗಳ ಮನಃ ಪರಿವರ್ತನೆಯ ತಾಣಗಳಾಗಬೇಕು. ಆದರೆ, ಅಪರಾಧಿಗಳ ಮೋಜು ಮಸ್ತಿಯ ತಾಣಗಳಾಗುತ್ತಿವೆ ಎಂಬ ಆರೋಪಗಳು ಕೇಳಿ ಬಂದ ಬೆನ್ನಲ್ಲೇ ರಾಮನಗರ ಜಿಲ್ಲಾ ಕಾರಾಗೃಹದಲ್ಲಿ ಕೊಲೆ ಆರೋಪಿಯೊಬ್ಬ ಜೈಲಿನಲ್ಲೇ ಹುಟ್ಟುಹಬ್ಬ ಆಚರಿಸಿಕೊಂಡು ಕೇಕ್ ಕಟ್‌ ಮಾಡುವ ಪೋಟೋಗಳನ್ನು ಸಾಮಾಜಿಕ ಜಾಲ ತಾಣಗಳಿಗೆ ಪೋಸ್ಟ್ ಮಾಡುವ ಮೂಲಕ ಜೈಲಿನ ಉಳುಕುಗಳನ್ನು ಬಯಲು ಮಾಡಿದ್ದಾನೆ.
ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿ ಮುದ್ದೆ ಮುರಿಯುತ್ತಿದ್ದವರು ಹುಟ್ಟುಹಬ್ಬ ಆಚರಿಸಿಕೊಂಡು ಫೇಸ್‌ಬುಕ್‌ನಲ್ಲಿ ಫೋಟೊ ಪೋಸ್ಟ್ ಮಾಡಿರುವ ಬಗ್ಗೆ ಸಾರ್ವಜನಿಕರಿಂದ ದೂರು ಬಂದ ಹಿನ್ನಲೆಯಲ್ಲಿ ಬೆಳ್ಳಂ ಬೆಳಗ್ಗೆಯೇ ರಾಮನಗರ ಜಿಲ್ಲಾ ಕಾರಾಗೃಹಕ್ಕೆ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಸಂತೋಷ ಬಾಬು ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಮೋಹನ್ ನೇತೃತ್ವದಲ್ಲಿ ಪೋಲಿಸರು ರೇಡ್ ಮಾಡಿದೆ. ಈ ವೇಳೆ ಕಾರಾಗೃಹದಲ್ಲಿರುವ ಕೈದಿಗಳನ್ನ ಪರಿಶೀಲನೆ ಮಾಡಿ ಎರಡು ಮೊಬೈಲ್ ಹಾಗೂ ಮೂರು ಸಿಮ್ ಕಾರ್ಡ್‌ಗಳನ್ನ ವಶಕ್ಕೆ ಪಡೆಯಲಾಗಿದೆ ಎಂದು ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರೈಲು ನಿಲ್ದಾಣಗಳ ಕುಡಿಯುವ ನೀರಿನಲ್ಲಿ ಬ್ಯಾಕ್ಟೀರಿಯ ಪತ್ತೆ, ಸಿಎಜಿ ವರದಿ

ನಾನು ಎಂದಿಗೂ ಭ್ರಷ್ಟಾಚಾರದಲ್ಲಿ ಭಾಗಿಯಾಗಿರಲಿಲ್ಲ, ಡೆತ್‌ನೋಟ್ ಬರೆದಿಟ್ಟು ಮಾಜಿ ಸ್ಪೀಕರ್‌ ಆಶಿಶ್ ಬ್ಯಾನರ್ಜಿ ಪಕ್ಷದ ಕಚೇರಿಯಲ್ಲಿ ಆತ್ಮಹತ್ಯೆಗೆ ಶರಣು

ತುಂಗಭದ್ರಾ ನದಿಯಿಂದ ಆಂಧ್ರದ ಕಡೆ ಹರಿಯುವ ನೀರಿಗೆ ಕರ್ನಾಟಕ ರೈತರಿಂದ ತಡೆ, ನೀರು ಹರಿದು ಹೋಗದಂತೆ ಏನ್ ಮಾಡಿದ್ರು ನೋಡಿ

ನಿಮ್ಮ ಮೋದಿಯೇ ಈಗೀಗ ಡಿಕೆ, ಡಿಕೆ ಎಂದು ಜಪಿಸುತ್ತಿದ್ದಾರೆ, ಹೀಗಿರುವಾಗ ನೀವ್ಯಾಕೆ ಚಿಂತಿಸ್ತೀರಾ

ಕೆಎಫ್‌ಸಿ ಚಿಕನ್ ಪ್ರಿಯರು ಈ ಸುದ್ದಿ ಓದಲೇ ಬೇಕು, ಮಂಗಳೂರಿನ ಮಳಿಗೆಗೆ ಬೀಗ ಬಿದ್ದಿರುವುದೇಕೆ ಗೊತ್ತಾ , Video

ಮುಂದಿನ ಸುದ್ದಿ
Show comments