Webdunia - Bharat's app for daily news and videos

Install App

ಬಸವನಗುಡಿ ನಿವಾಸಿಗಳಿಗೆ ಎದುರಾಯ್ತು ಪಕ್ಷಿ ಕಂಟಕ!

Webdunia
ಗುರುವಾರ, 13 ಜುಲೈ 2023 (19:16 IST)
ಪಾರಿವಾಳಗಳ ಕಾಟಕ್ಕೆ ಬಸವನಗುಡಿ ನಿವಾಸಿಗಳು ಬೇಸತ್ತಿದ್ದಾರೆ.ಸಜ್ಜನ್ ರಾವ್ ಸರ್ಕಲ್ ಸುತ್ತಮುತ್ತ ಪಾರಿವಾಳಗಳಿಗೆ ಜನರು ಆಹಾರ ನೀಡ್ತಿದ್ದರು.ಇದರಿಂದ ವಾಸನೆ,ಶಬ್ದದಿಂದ ನಿವಾಸಿಗಳಿಗೆ ಕಿರಿಕಿರಿಯಾಗಿದೆ.ಪಾರಿವಾಳಗಳಿಂದ ಸೋಂಕಿಗೆ ಸ್ಥಳೀಯರು ತುತ್ತಾಗಿದ್ದು.ಈ ಬಗ್ಗೆ ಬಸವನಗುಡಿ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದಿಂದ ದೂರು ನೀಡಲಾಗಿದೆ.ಪಾರಿವಾಳಗಳಿಗೆ ಆಹಾರ ನೀಡೋದಕ್ಕೆ ಬ್ರೇಕ್ ಹಾಕಲು ಪಾಲಿಕೆಗೆ ಜನರ ಮನವಿ  ಬೆನ್ನಲ್ಲೆ ಪಾಲಿಕೆ ಬ್ಯಾನರ್ ಅಳವಡಿಸಿದೆ.ಪಾರಿವಾಳಗಳಿಗೆ ಆಹಾರ ನೀಡಬೇಡಿ ಅಂತಾ ಎಚ್ಚರಿಕೆ ನೀಡಿದೆ.ಆಹಾರ ನೀಡಿದ್ರೆ ಕ್ರಮ ತೆಗೆದುಕೊಳ್ಳಲಾಗುತ್ತೆ ಅಂತಾ ಬ್ಯಾನರ್ ನಲ್ಲಿ ಉಲ್ಲೇಖಿಸಲಾಗಿದೆ. ಒಟ್ನಲ್ಲಿ ಮೂಕ ಪಕ್ಷಿಗಳಿಂದ ಬೇಸತ್ತು ಜನರು ಪಾಲಿಕೆ ಮೊರೆಹೋಗುವಂತಾಗಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments