Webdunia - Bharat's app for daily news and videos

Install App

ಸಿಎಂ ಮನೆಗೆ ಮುತ್ತಿಗೆ ಹಾಕುವುದಾಗಿ ಬಿಸಿಯೂಟ ನೌಕರರ ಎಚ್ಚರಿಕೆ

Webdunia
ಭಾನುವಾರ, 5 ನವೆಂಬರ್ 2023 (14:02 IST)
ಬಿಸಿಯೂಟ ನೌಕರರ  ಅನಿರ್ದಿಷ್ಟವಾದಿ ಪ್ರತಿಭಟನೆ 7 ನೇ ದಿನಕ್ಕೆ ಕಾಲಿಟ್ಟಿದೆ.ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬಿಸಿಯೂಟ ನೌಕರರು ಪ್ರತಿಭಟನೆ ನಡೆಸುತ್ತಿದ್ದು,ನಿವೃತ್ತ ಸೌಲಭ್ಯ ,ವೇತನ ಹೆಚ್ಚಳ ,ಕೆಲಸದ ಅವಧಿ ಹೆಚ್ಚಾಳಶಿಕ್ಷಣ ಇಲಾಖೆಯಡಿ ಬಿಸಿಯೂಟ ಯೋಜನೆ ಸಂಪೂರ್ಣ ಮೇಲ್ವಿಚಾರಣೆ ತರಲು ಒತ್ತಾಯ ಮಾಡಿದ್ದಾರೆ.

ಮುಖ್ಯ ಅಡುಗೆಯವರು ಮತ್ತು ಮುಖ್ಯ ಶಿಕ್ಷಕರ ಹೆಸರಿನಲ್ಲಿ ಸಾದಿಲ್ವರು ಜೇಟಿ ಖಾತೆಗೆ ಒತ್ತಾಯ.ಇದೇ ರೀತಿ ಹಲವು ಬೇಡಿಕೆಗಳಿಗೆ ಒತ್ತಾಯಿಸಿ ರಾಜ್ಯ ಸರಕಾರದ ವಿರುದ್ಧ ದಿಕ್ಕಾರ ಕೂಗಿ ಪ್ರತಿಭಟನೆ ನಡೆಸಿದ್ದಾರೆ.
 
ಬೇಡಿಕೆಗಳು ಈಡೇರಿಸದೆ ಇದ್ದಲ್ಲಿ ಸಿಎಂ ಮನೆಗೆ ಮುತ್ತಿಗೆ ಹಾಕೋದಾಗಿ ಬಿಸಿಯೂಟ ನೌಕರರು ಸರ್ಕಾರಕ್ಕೆ ಬಿಸಿಯೂಟ ನೌಕರರು ಎಚ್ಚರಿಕೆ ಕೊಟ್ಟಿದ್ದಾರೆ.ದಿನದಿಂದ ದಿನಕ್ಕೆ  ಬಿಸಿ ಊಟ ಸಿಬ್ಬಂದಿಗಳ ಹೋರಾಟ ತೀವ್ರಗೊಂಡಿದೆ.ಬೇಡಿಕೆ ಈಡೇರುವವರೆಗೂ ಹೋರಾಟ ಮಾಡಲು ಬಿಸಿಯೂಟ ನೌಕರರು ನಿರ್ಧಾರ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರೀ ಮಳೆಯ ಮುನ್ಸೂಚನೆ: 24ಗಂಟೆಗಳ ಕಾಲ ಚಾರ್‌ ಧಮ್ ಯಾತ್ರೆ ಸ್ಥಗಿತ

ಪ್ರತಿ ವರ್ಷವೂ ಯೋಗ ದಿನ ಅಂದುಕೊಂಡದಕ್ಕಿಂತ ವಿಶೇಷವಾಗಿರುತ್ತದೆ: ಪ್ರಧಾನಿ ಮೋದಿ ಮೆಚ್ಚುಗೆ

ವಿಷಪ್ರಾಶನದಿಂದ ಐದು ಹುಲಿಗಳು ಸಾವು ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಎಂದ ಸಿದ್ದರಾಮಯ್ಯ

ಒಡಿಶಾದ ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ: ಮೂರು ಮಂದಿ ಸಾವು, ಹಲವರಿಗೆ ಗಾಯ

ಉತ್ತರಾಖಂಡದ ಬಾಲಿಗಢದಲ್ಲಿ ಭೀಕರ ಮೇಘಸ್ಫೋಟ: ಪ್ರವಾಹದಲ್ಲಿ ಸಿಲುಕಿ 9 ಕಾರ್ಮಿಕರ ಕಣ್ಮರೆ

ಮುಂದಿನ ಸುದ್ದಿ
Show comments