‘ಕಳ್ಳರೆಂದು ಭಾವಿಸಿ ಮೂವರನ್ನು ಕೊಂದೇ ಬಿಟ್ರು’

Webdunia
ಶುಕ್ರವಾರ, 19 ಜುಲೈ 2019 (19:13 IST)
ಗ್ರಾಮಸ್ಥರು ತಮಗೆ ಅನುಮಾನ ಬಂದಿದೆ ಅಂತ ಮೂವರು ವ್ಯಕ್ತಿಗಳನ್ನು ಹೊಡೆದು ಕೊಂದಿರುವ ಅಮಾನವೀಯ ಘಟನೆ ನಡೆದಿದೆ.

ಗ್ರಾಮಸ್ಥರು ನಡೆಸಿದ ಹಲ್ಲೆಯಿಂದಾಗಿ ಮೂವರು ಸಾವನ್ನಪ್ಪಿದ್ದಾರೆ. ಮಾರಕಾಸ್ತ್ರಗಳಿಂದ ವಾಹನವೊಂದರ ಮೇಲೆ ಏಕಾಏಕಿಯಾಗಿ ದಾಳಿ ನಡೆಸಿರೋ ಗ್ರಾಮಸ್ಥರು, ವಾಹನದಲ್ಲಿದ್ದವರನ್ನು ಕಳ್ಳರೆಂದು ಭಾವಿಸಿ ದಾಳಿ ನಡೆಸಿ ಕೊಲೆ ಮಾಡಿದ್ದಾರೆ.

ಬಿಹಾರದ ಪಾಟ್ನಾದ ಚಪ್ರಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ.

ವಾಹನದಲ್ಲಿ ಬಂದವರು ಕಳ್ಳರು ಅಂತ ಭಾವಿಸಿ ಜನರು ಹಲ್ಲೆ ನಡೆಸಿ ಕೊಂದಿದ್ದಾರೆ. ಆದರೆ ಅವರು ಜಾನುವಾರುಗಳ ವ್ಯಾಪಾರಕ್ಕೆ ಆಗಮಿಸಿದ್ದರು ಎನ್ನಲಾಗಿದೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಾರ್ಮುಜ್ ಜಲಸಂಧಿಯಿಂದ ಮುಂಬೈಗೆ ಮೊದಲ ತೈಲ ಹಡಗು: ಭಾರತಕ್ಕೆ ದೊಡ್ಡ ರಾಜತಾಂತ್ರಿಕ ಗೆಲುವು

ಇವಳೆಂಥಾ ತಾಯಿ, ಮಗುವನ್ನು ಸ್ಕೂಟಿಯ ಡಿಕ್ಕಿಯಲ್ಲಿಟ್ಟುಕೊಂಡು ಡ್ರೈವಿಂಗ್ Video

ವಿಪಕ್ಷಗಳ ಅವಿಶ್ವಾಸ ನಿರ್ಣಯಕ್ಕೆ ಸೋಲಾದ ಬಳಿಕ ಖಡಕ್‌ ಸಂದೇಶ ರವಾನಿಸಿದ ಸ್ಪೀಕರ್ ಓಂ ಬಿರ್ಲಾ

ಫಾರೂಕ್ ಅಬ್ದುಲ್ಲಾ ಕೊಲೆ ಯತ್ನ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಮುಗಿಬಿದ್ದ ಮಲ್ಲಿಕಾರ್ಜುನ ಖರ್ಗೆ

ಸಂಸತ್ ಮುಂದೆ ಚಹಾ, ಬಿಸ್ಕತ್ ಸೇವಿಸುತ್ತಾ ಎಲ್ ಪಿಜಿ ಅಭಾವದ ವಿರುದ್ಧ ರಾಹುಲ್ ಗಾಂಧಿ ಧರಣಿ Video

ಮುಂದಿನ ಸುದ್ದಿ
Show comments