Webdunia - Bharat's app for daily news and videos

Install App

‘ಕಳ್ಳರೆಂದು ಭಾವಿಸಿ ಮೂವರನ್ನು ಕೊಂದೇ ಬಿಟ್ರು’

Webdunia
ಶುಕ್ರವಾರ, 19 ಜುಲೈ 2019 (19:13 IST)
ಗ್ರಾಮಸ್ಥರು ತಮಗೆ ಅನುಮಾನ ಬಂದಿದೆ ಅಂತ ಮೂವರು ವ್ಯಕ್ತಿಗಳನ್ನು ಹೊಡೆದು ಕೊಂದಿರುವ ಅಮಾನವೀಯ ಘಟನೆ ನಡೆದಿದೆ.

ಗ್ರಾಮಸ್ಥರು ನಡೆಸಿದ ಹಲ್ಲೆಯಿಂದಾಗಿ ಮೂವರು ಸಾವನ್ನಪ್ಪಿದ್ದಾರೆ. ಮಾರಕಾಸ್ತ್ರಗಳಿಂದ ವಾಹನವೊಂದರ ಮೇಲೆ ಏಕಾಏಕಿಯಾಗಿ ದಾಳಿ ನಡೆಸಿರೋ ಗ್ರಾಮಸ್ಥರು, ವಾಹನದಲ್ಲಿದ್ದವರನ್ನು ಕಳ್ಳರೆಂದು ಭಾವಿಸಿ ದಾಳಿ ನಡೆಸಿ ಕೊಲೆ ಮಾಡಿದ್ದಾರೆ.

ಬಿಹಾರದ ಪಾಟ್ನಾದ ಚಪ್ರಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ.

ವಾಹನದಲ್ಲಿ ಬಂದವರು ಕಳ್ಳರು ಅಂತ ಭಾವಿಸಿ ಜನರು ಹಲ್ಲೆ ನಡೆಸಿ ಕೊಂದಿದ್ದಾರೆ. ಆದರೆ ಅವರು ಜಾನುವಾರುಗಳ ವ್ಯಾಪಾರಕ್ಕೆ ಆಗಮಿಸಿದ್ದರು ಎನ್ನಲಾಗಿದೆ.  

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments