Webdunia - Bharat's app for daily news and videos

Install App

ಬಿಟ್​​​ ಕಾಯಿನ್ ಪ್ರಕರಣ ಮರು ತನಿಖೆ

Webdunia
ಸೋಮವಾರ, 3 ಜುಲೈ 2023 (20:32 IST)
ಬಿಟ್​​​ ಕಾಯಿನ್ ಪ್ರಕರಣವನ್ನು ಮರು ತನಿಖೆಗೆ ಆದೇಶಿಸಿದ್ದೇವೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಿಟ್​ ಕಾಯಿನ್​​ ತನಿಖೆಗೆ CID ಅಡಿಯಲ್ಲಿ SIT ರಚನೆ ಮಾಡಿದ್ದೇನೆ. ಸರ್ಕಾರದ ರಿಲೇಟೆಡ್ ಆದೇಶಗಳನ್ನ ಮಾಡ್ತೇವೆ.. ಟೆಕ್ನಿಕಲ್, ಅಂತರ ರಾಜ್ಯ, ಅಂತರ ರಾಷ್ಟ್ರ ಇರೋದ್ರಿಂದ ನಿಗದಿತ ಸಮಯದಲ್ಲಿ ಮುಗಿಯಲಿದೆ ಎಂದು ಹೇಳಲು ಬರಲ್ಲ ಎಂದರು.. ಇನ್ನು ಮಾಜಿ ಸಿಎಂ ಕುಮಾರಸ್ವಾಮಿ YST ಟ್ಯಾಕ್ಸ್ ಆರೋಪ ಮಾಡಿರುವುದಕ್ಕೆ ಪ್ರತಿಕ್ರಿಯಿಸಿದ್ರು, ನನಗೆ ಗೊತ್ತಿಲ್ಲ, ಅವರು ಯಾವ್ಯಾವುದೋ ST ಗಳನ್ನ ಹಾಕಿದ್ದಾರೆ.. ಅವರೇ ಹೇಳಿದ್ದಾರೆ, ದಿನವೂ ಸದನಕ್ಕೆ ಬರ್ತೀನಿ ಅಂತ, ಅವರನ್ನೇ ಕೇಳಿಕೊಳ್ಳಿ ಎಂದು ತಿರುಗೇಟು ನೀಡಿದ್ರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನವನ್ನು ಉಳಿಸಲು ಬಿಹಾರದಲ್ಲಿ ನಮ್ಮೊಂದಿಗೆ ಸೇರಿ: ರಾಹುಲ್ ಗಾಂಧಿ ಮನವಿ

ಧರ್ಮಸ್ಥಳ, ಅನಾಮಿಕ ಬಿಜೆಪಿಯ ಸೃಷ್ಟಿ: ಈಶ್ವರ್ ಖಂಡ್ರೆ ಹೊಸ ಬಾಂಬ್‌

ಪಕ್ಷದ ಶಿಸ್ತು ಉಲ್ಲಂಘನೆ: ಶಾಸಕಗೆ ಶಿವಗಂಗಾಗೆ ಬಿಸಿ ಮುಟ್ಟಿಸಿದ ಡಿಕೆ ಶಿವಕುಮಾರ್‌

ಆನ್‌ಲೈನ್‌ನಲ್ಲಿ ಹಾಲು ಆರ್ಡರ್ ಮಾಡಲು ಹೋಗಿ ಲಕ್ಷ ಲಕ್ಷ ಕಳೆದುಕೊಂಡ ವೃದ್ಧೆ

ಹಿಮಾಚಲ ಪ್ರದೇಶದಲ್ಲಿ ರಣಮಳೆಗೆ 124ಕ್ಕೂ ಅಧಿಕ ಸಾವು

ಮುಂದಿನ ಸುದ್ದಿ
Show comments