ದೆಹಲಿ ಕಡೆಗೆ ಬಿಟಕಾಯಿನ್ ಹಗರಣ

Webdunia
ಗುರುವಾರ, 11 ನವೆಂಬರ್ 2021 (14:20 IST)
ಬಿಟ್ ಕಾಯಿನ್ ಅಕ್ರಮವನ್ನು ಸಿಬಿಐ ತನಿಖೆಗೆ ವಹಿಸಿದ್ದೇನೆ ಎಂದು ಮುಖ್ಯಮಂತ್ರಿ ಹೇಳಿಕೆ ನೀಡಿದ್ದು ಸುಳ್ಳಾ? ಎರಡು ಪಕ್ಷದ ರಾಜಕಾರಣಿಗಳ ನಿದ್ದೆ ಗೆಡಿಸಿರುವ ಬಿಟ್ ಕಾಯಿನ್ ಅಕ್ರಮದ ನಡೆದಿರುವ ಬೆಳವಣಿಗೆ ನೋಡಿದರೆ ಇಂತಹ ಅನುಮಾನ ಹುಟ್ಟು ಹಾಕಿದೆ.ರಾಜ್ಯದಲ್ಲಿ ನಡೆದಿದೆ ಎನ್ನಲಾದ ಬಿಟ್ ಕಾಯಿನ್ ಹಗರಣದ ಬಗ್ಗೆ ಮಾಹಿತಿ ಪಡೆಯಲು ಕೇಂದ್ರ ತನಿಖಾ ಸಂಸ್ಥೆಗಳಾದ ಸಿಬಿಐ, ಜಾರಿ ನಿರ್ದೇಶನಾಲಯ ಹಾಗೂ ಕೇಂದ್ರ ಗುಪ್ತಚರ ಇಲಾಖೆ ಅಧಿಕಾರಿಗಳು ರಾಜ್ಯಕ್ಕೆ ಭೇಟಿ ನೀಡಿದ್ದಾರೆ. ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್, ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲಪಂತ್ ಸೇರಿದಂತೆ ಹಲವರಿಂದ ಹೇಳಿಕೆ ದಾಖಲಿಸಿಕೊಂಡಿದೆ 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವೈದ್ಯರ ಮೇಲಿನ ಹಲ್ಲೆ ಪ್ರಕರಣ, ಶಿವಸೇನಾ ಸೇನಾ ಕಾರ್ಪೋರೇಟರ್‌ ಮಹೇಶ್ ಮ್ಹಾತ್ರೆ ಅರೆಸ್ಟ್

ನಿರಂತರ ಮಳೆಗೆ ಕುಸಿದ ಬೃಹತ್ ಕಟ್ಟಡ, 19ಮಂದಿ ಅವಶೇಷಗಳಡಿ ಸಿಲುಕಿರುವ ಶಂಕೆ

ಮಳೆ ಕೊರತೆ; ರೈತರ ಸಂಕಷ್ಟಕ್ಕೆ ಸರ್ಕಾರ ಸ್ಪಂದಿಸಲು ವಿಜಯೇಂದ್ರ ಆಗ್ರಹ

ಶಾಲೆಗಳಲ್ಲಿ ಮಕ್ಕಳಿಗೆ ಹೊಡೆಯುವ ಯಾವುದೇ ರೈಟ್ಸ್ ಶಿಕ್ಷಕರಿಗಿಲ್ಲ

ತಹಶೀಲ್ದಾರ್ ಮೇಲಿನ ಹಲ್ಲೆ ಪ್ರಕರಣ, ಬಿಗ್ ಅಪ್ಡೇಟ್ ಕೊಟ್ಟ ಪ್ರಿಯಾಂಕ್ ಖರ್ಗೆ

ಮುಂದಿನ ಸುದ್ದಿ
Show comments