Webdunia - Bharat's app for daily news and videos

Install App

ಬಿಟ್ ಕಾಯಿನ್ ಹಗರಣ ತನಿಖೆ ಪುನಾರಂಭ ಮಾಡ್ತೀವಿ : ಜಿ.ಪರಮೇಶ್ವರ್

Webdunia
ಗುರುವಾರ, 15 ಜೂನ್ 2023 (09:02 IST)
ಬೆಂಗಳೂರು : ಬಿಟ್ ಕಾಯಿನ್ ಹಗರಣ ಮರು ತನಿಖೆಗೆ ಸರ್ಕಾರ ನಿರ್ಧರಿಸಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದ್ದಾರೆ.

ಸದಾಶಿವನಗರದ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ಬಿಟ್ ಕಾಯಿನ್ ಪ್ರಕರಣವನ್ನೂ ಮರು ಪರಿಶೀಲನೆ ಮಾಡುತ್ತೇವೆ. ಬಿಜೆಪಿಯವರು ಈಗಲೇ ಕುಣಿದಾಡ್ತಿದ್ದಾರೆ. ನಮ್ಮ ಸರ್ಕಾರ ಬಂದು 20 ದಿನ ಆಗಿದೆ ಅಷ್ಟೇ. ಅವರು ಸ್ವಲ್ಪ ಸಮಾಧಾನವಾಗಿರುವುದು ಒಳ್ಳೆಯದು. ಬಿಟ್ ಕಾಯಿನ್ ಪ್ರಕರಣವನ್ನೂ ಮರು ಪರಿಶೀಲನೆ ಮಾಡ್ತೇವೆ ಎಂದು ತಿಳಿಸಿದ್ದಾರೆ. 

ಸುರ್ಜೇವಾಲ ಅಧಿಕಾರಿಗಳ ಸಭೆ ನಡೆಸಿದ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಅದು ಅಧಿಕೃತ ಸಭೆ ಆಗಿರಲಿಲ್ಲ. ಡಿಸಿಎಂ ಡಿ.ಕೆ.ಶಿವಕುಮಾರ್ ಸಭೆ ನಡೆಸಿದರು. ಆ ವೇಳೆ ರಣದೀಪ್ ಸಿಂಗ್ ಸುರ್ಜೇವಾಲ ಬಂದಿದ್ದಾರೆ ಅಷ್ಟೇ. ವಿಧಾನಸೌಧದ ಒಳಗೆ ಸಭೆ ಮಾಡಿದರೆ ತಪ್ಪು.

ಖಾಸಗಿ ಹೊಟೇಲ್ನಲ್ಲಿ ಡಿ.ಕೆ.ಶಿವಕುಮಾರ್ ಸಭೆ ಮಾಡಿದ್ದಾರೆ. ಆ ಸಂದರ್ಭದಲ್ಲಿ ಸುರ್ಜೇವಾಲ ಬಂದಿದ್ದಾರೆ. ಅಧಿಕಾರಿಗಳ ಜೊತೆ ಸಭೆ ನಡೆಸಿಲ್ಲ. ಬಿಜಪಿಯವರು ದೂರು ನೀಡಲಿ. ರಾಜಭವನದವರು ಪರಿಶೀಲನೆ ಮಾಡ್ತಾರೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಹಿಂದುಳಿದ ವರ್ಗಗಳ ಕಡೆಗಣನೆಯಿಂದ ಅಧಿಕಾರ ಕಳಕೊಂಡ ಕಾಂಗ್ರೆಸ್: ಭೂಪೇಂದ್ರ ಯಾದವ್

ಸುಹಾಸ್ ಶೆಟ್ಟಿ ಕೇಸ್: ಹಿಂದೂ ಸಂಘಟನೆಗಳ ಅನುಮಾನ ನಿಜವಾಯ್ತು

ಜೆಲ್ಲಿ ಚಾಕಲೇಟ್ ಸೇವಿಸುವ ಮುನ್ನ ಹುಷಾರ್

ಮುಂದಿನ ಸುದ್ದಿ
Show comments