ಬಿಟ್ ಕಾಯಿನ್ ಹಗರಣ ಮರು ತನಿಖೆ ಮುಂದಿದೆ ಸವಾಲು

Webdunia
ಶನಿವಾರ, 15 ಜುಲೈ 2023 (11:31 IST)
ಬೆಂಗಳೂರು : ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಬಿಟ್ ಕಾಯಿನ್ ಹಗರಣ ಮತ್ತೆ ಸದ್ದು ಮಾಡುತ್ತಿದೆ. ಸಿಸಿಬಿ ಪೊಲೀಸರು ತನಿಖೆ ನಡೆಸಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ದಾಖಲಿಸಿದ ಬಳಿಕ ಮರು ತನಿಖೆಗೆ ರಾಜ್ಯ ಸರ್ಕಾರ ಮುಂದಾಗಿದೆ.
 
ಇದರ ನಡುವೆ ತನ್ನ ಮೇಲಿನ ಕೇಸ್ ವಜಾಗೊಳಿಸುವಂತೆ ಕೋರಿ ಬಿಟ್ ಕಾಯಿನ್ ಹಗರಣದ ಕಿಂಗ್ ಪಿನ್ ಎಂದು ಹೇಳಲಾಗುತ್ತಿರುವ ಆರೋಪಿ ಶ್ರೀಕೃಷ್ಣ ಅಲಿಯಾಸ್ ಶ್ರೀಕೀ ನ್ಯಾಯಾಲಯದ ಮೊರೆ ಹೋಗಿದ್ದಾನೆ.

ಸದ್ಯ ರಾಜ್ಯದಲ್ಲಿ ಬಿಟ್ ಕಾಯಿನ್ ಹಗರಣದ ಮರು ತನಿಖೆಯದ್ದೆ ಸದ್ದು ಪ್ರಾರಂಭವಾಗಿದೆ. ಸರ್ಕಾರ ಕೂಡ ಹಿರಿಯ ಐಪಿಎಸ್ ಅಧಿಕಾರಿ ಮನೀಷ್ ಕರ್ಬಿಕರ್ ನೇತೃತ್ವದಲ್ಲಿ SIT ತಂಡ ರಚಿಸಿದೆ. ಆದರೆ ಇದರ ಮರು ತನಿಖೆ ಅಂದುಕೊಂಡಷ್ಟು ಸುಲಭವಲ್ಲ.

ಇಸ್ರೇಲ್ ದೇಶದ ಸಹಾಯ ಪಡೆಯಲು ಹಂತ-ಹಂತ ಪ್ರಕ್ರಿಯೆ ಪಾಲಿಸಬೇಕಿದೆ. ಅಲ್ಲದೇ ಕ್ರಿಪ್ಟೋ ಕರೆನ್ಸಿ ವಾಲೇಟ್ಗಳನ್ನ ಫ್ರೀಜ್ ಮಾಡುವಷ್ಟು ಟೆಕ್ನಾಲಜಿ ನಮ್ಮಲ್ಲಿ ಇನ್ನೂ ಅಷ್ಟಾಗಿ ಬೆಳೆದಿಲ್ಲ. ಹೀಗಾಗಿ ಬಿಟ್ ಕಾಯಿನ್ ಹಗರಣದ ಮರು ತನಿಖೆ ಅಂದುಕೊಂಡಷ್ಟು ಸುಲಭವಲ್ಲ. ಹೀಗಾಗಿ ರಾಜ್ಯ ಸಿಐಡಿ SIT ತಂಡ ಇದಕ್ಕಾಗಿ ಇಸ್ರೇಲ್ ಬಳಿ ಸಹಾಯ ಕೇಳುವ ಸಾಧ್ಯತೆ ಇದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶ್ರೀಕೃಷ್ಣನಂತೆ ಯಾವುದೇ ಮಗು ಜೈಲಿನಲ್ಲಿ ಜನಿಸಿದ ಕಳಂಕವನ್ನು ಎದುರಿಸಬಾರದು: ನಿದಾ ಖಾನ್‌ಗೆ ಜಾಮೀನು

ಕೋಝಿಕ್ಕೋಡ್ ರೈಲ್ವೆ ನಿಲ್ದಾಣದ ಗಡಿಯಾರ ಗೋಪುರ ಕುಸಿತ, ತಪ್ಪಿದ ಭಾರೀ ದುರಂತ

ಜಿಬಿಎ ಚುನಾವಣೆ ಇನ್ನೂ ಮುಂದೂಡಬೇಡಿ: ಎಸ್.ಆರ್.ವಿಶ್ವನಾಥ್

ರೈಲು ಬರುವ ವೇಳೆಗೆ ಟ್ರ್ಯಾಕ್ ನಲ್ಲೇ ನಿಂತಿದ್ದ ವ್ಯಕ್ತಿ: ಹೀರೋನಂತೆ ಬಂದ ಗಾರ್ಡ್ ಮಾಡಿದ್ದೇನು ನೋಡಿ Video

ಸರ್ಕಾರವನ್ನು ಜನರು ಹುಡುಕಬಾರದು, ಜನರ ಬಳಿಯೇ ಸರ್ಕಾರ ಹೋಗಬೇಕು

ಮುಂದಿನ ಸುದ್ದಿ
Show comments