Webdunia - Bharat's app for daily news and videos

Install App

ಈ ಸಮಯದಲ್ಲಿ ನಾಯಕತ್ವ ಬದಲಾವಣೆ ಬಿಜೆಪಿಗೇ ತೊಂದರೆ?

Webdunia
ಗುರುವಾರ, 22 ಜುಲೈ 2021 (08:58 IST)
ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ವಿಚಾರ ಭಾರೀ ಸದ್ದು ಮಾಡುತ್ತಿದೆ. ಆದರೆ ಈಗ ಸಿಎಂ ಸ್ಥಾನದಿಂದ ಬಿಎಸ್ ವೈ ರನ್ನು ಪದಚ್ಯುತಗೊಳಿಸಿದರೆ ಅದರ ನಷ್ಟ ಬಿಜೆಪಿಗೇ.


ಕಳೆದ ಬಾರಿಯೂ ಬಿಜೆಪಿ ಅಧಿಕಾರಕ್ಕೇರಿದಾಗ ಮೂರು ಬಾರಿ ಮುಖ್ಯಮಂತ್ರಿ ಬದಲಾವಣೆಯಾಗಿತ್ತು. ಬಿಜೆಪಿಯೊಳಗಿನ ಈ ಕಚ್ಚಾಟದಿಂದಾಗಿಯೇ ಮತ್ತೆ ಅಧಿಕಾರಕ್ಕೇರಲು ವಿಫಲವಾಗಿತ್ತು.

ಈಗ ಹೇಗೋ ಅಧಿಕಾರ ಸಿಕ್ಕಿದೆ. ಆದರೆ ಇದನ್ನು ಉಳಿಸಿಕೊಳ್ಳುವ ಬದಲು ಮತ್ತೆ ಸಿಎಂ ಬದಲಾವಣೆ ಸರ್ಕಸ್ ಮಾಡುತ್ತಾ ಕೂತರೆ ಮತ್ತೆ ಜನರ ವಿಶ್ವಾಸ ಕಳೆದುಕೊಳ್ಳಬೇಕಾಗುತ್ತದೆ. ಜೊತೆಗೆ ಹಿರಿಯ ನಾಯಕ ಯಡಿಯೂರಪ್ಪನವರನ್ನು ಕುರ್ಚಿಯಿಂದ ಕೆಳಗಿಳಿಸಿದರೆ ಒಂದು ಸಮುದಾಯದವರ ಕೆಂಗಣ್ಣಿಗೆ ಗುರಿಯಾಗಬೇಕಾಗುತ್ತದೆ. ಒಂದು ವೇಳೆ ಬದಲಾವಣೆ ಮಾಡಿದರೂ ಸಮರ್ಥ, ವರ್ಚಸ್ಸಿನ ನಾಯಕ ಇನ್ನೊಬ್ಬರಿಲ್ಲ. ಇದರಿಂದ ಪಕ್ಷಕ್ಕೇ ಹಾನಿ. ಹೀಗಾಗಿ ಹೈಕಮಾಂಡ್ ಅಷ್ಟು ಸುಲಭವಾಗಿ ಸಿಎಂ ಬದಲಾವಣೆ ಸಾಧ್ಯತೆ ಕಡಿಮೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments