Webdunia - Bharat's app for daily news and videos

Install App

ಈ ಸಮಯದಲ್ಲಿ ನಾಯಕತ್ವ ಬದಲಾವಣೆ ಬಿಜೆಪಿಗೇ ತೊಂದರೆ?

Webdunia
ಗುರುವಾರ, 22 ಜುಲೈ 2021 (08:58 IST)
ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ವಿಚಾರ ಭಾರೀ ಸದ್ದು ಮಾಡುತ್ತಿದೆ. ಆದರೆ ಈಗ ಸಿಎಂ ಸ್ಥಾನದಿಂದ ಬಿಎಸ್ ವೈ ರನ್ನು ಪದಚ್ಯುತಗೊಳಿಸಿದರೆ ಅದರ ನಷ್ಟ ಬಿಜೆಪಿಗೇ.


ಕಳೆದ ಬಾರಿಯೂ ಬಿಜೆಪಿ ಅಧಿಕಾರಕ್ಕೇರಿದಾಗ ಮೂರು ಬಾರಿ ಮುಖ್ಯಮಂತ್ರಿ ಬದಲಾವಣೆಯಾಗಿತ್ತು. ಬಿಜೆಪಿಯೊಳಗಿನ ಈ ಕಚ್ಚಾಟದಿಂದಾಗಿಯೇ ಮತ್ತೆ ಅಧಿಕಾರಕ್ಕೇರಲು ವಿಫಲವಾಗಿತ್ತು.

ಈಗ ಹೇಗೋ ಅಧಿಕಾರ ಸಿಕ್ಕಿದೆ. ಆದರೆ ಇದನ್ನು ಉಳಿಸಿಕೊಳ್ಳುವ ಬದಲು ಮತ್ತೆ ಸಿಎಂ ಬದಲಾವಣೆ ಸರ್ಕಸ್ ಮಾಡುತ್ತಾ ಕೂತರೆ ಮತ್ತೆ ಜನರ ವಿಶ್ವಾಸ ಕಳೆದುಕೊಳ್ಳಬೇಕಾಗುತ್ತದೆ. ಜೊತೆಗೆ ಹಿರಿಯ ನಾಯಕ ಯಡಿಯೂರಪ್ಪನವರನ್ನು ಕುರ್ಚಿಯಿಂದ ಕೆಳಗಿಳಿಸಿದರೆ ಒಂದು ಸಮುದಾಯದವರ ಕೆಂಗಣ್ಣಿಗೆ ಗುರಿಯಾಗಬೇಕಾಗುತ್ತದೆ. ಒಂದು ವೇಳೆ ಬದಲಾವಣೆ ಮಾಡಿದರೂ ಸಮರ್ಥ, ವರ್ಚಸ್ಸಿನ ನಾಯಕ ಇನ್ನೊಬ್ಬರಿಲ್ಲ. ಇದರಿಂದ ಪಕ್ಷಕ್ಕೇ ಹಾನಿ. ಹೀಗಾಗಿ ಹೈಕಮಾಂಡ್ ಅಷ್ಟು ಸುಲಭವಾಗಿ ಸಿಎಂ ಬದಲಾವಣೆ ಸಾಧ್ಯತೆ ಕಡಿಮೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments