ಸಿಎಂ ಕುಮಾರಸ್ವಾಮಿ ವಿರುದ್ಧ ಬಿಜೆಪಿ ಸರಣಿ ಟ್ವೀಟ್

Webdunia
ಶುಕ್ರವಾರ, 23 ನವೆಂಬರ್ 2018 (11:22 IST)
ಬೆಂಗಳೂರು: ರೈತರ ಸಾಲಮನ್ನಾ ವಿಚಾರ ಸೇರಿದಂತೆ ಹಲವು ವಿಚಾರಗಳ ಬಗ್ಗೆ ರಾಜ್ಯ ಬಿಜೆಪಿ ಘಟಕ ಸಿಎಂ ಕುಮಾರಸ್ವಾಮಿ ಮತ್ತು ಸಮ್ಮಿಶ್ರ ಸರ್ಕಾರದ ವಿರುದ್ಧ ಸರಣಿ ಟ್ವೀಟ್ ಮೂಲಕ ಟೀಕೆ ಮಾಡಿದೆ.

ನಿಜ ಹೇಳಿ ಕುಮಾರಣ್ಣ ಹ್ಯಾಷ್ ಟ್ಯಾಗ್ ಅಡಿಯಲ್ಲಿ ಸಿಎಂ ಕುಮಾರಸ್ವಾಮಿಗೆ ಹಲವು ಪ್ರಶ್ನೆಗಳನ್ನು ಬಿಜೆಪಿ ಮುಂದಿಟ್ಟಿದೆ. ರೈತರ ಸಾಲಮನ್ನಾ ಯಾವಾಗ ಮಾಡ್ತೀರಿ, ಸಚಿವ ಸಂಪುಟ ವಿಸ್ತರಣೆ ಯಾವಾಗ ಆಗುತ್ತದೆ? ಬರಪೀಡಿತ 100 ತಾಲೂಕುಗಳಿಗೆ ವಿಶೇಷ ಅನುದಾನ ಯಾವಾಗ ಬಿಡುಗಡೆ ಮಾಡುತ್ತೀರಿ ಮತ್ತು ಸಾಮಾನ್ಯ ಕನಿಷ್ಠ ಯೋಜನೆ ಅನುಷ್ಠಾನ ಯಾವಾಗ ಆಗುತ್ತದೆ ಎಂಬ ಬಗ್ಗೆ ಬಿಜೆಪಿ ಸಿಎಂ ಕುಮಾರಸ್ವಾಮಿಗೆ ಪ್ರಶ್ನೆ ಮಾಡಿದೆ.

ಅಷ್ಟೇ ಅಲ್ಲದೆ, ಕಾಂಗ್ರೆಸ್ ದಯದಿಂದಾಗಿ ಆರು ತಿಂಗಳು ಅವಧಿ ಪೂರೈಸಿದ್ದೀರಿ. 184 ದಿನಗಳ ದುರಾಡಳಿತದಲ್ಲಿ ಸಚಿವ ಸಂಪುಟ ವಿಸ್ತರಣೆಯೇ ಆಗಿಲ್ಲ. ಇಡೀ ಆಡಳಿತವನ್ನು ತನ್ನ ಸುಪರ್ದಿಗೆ ಒಳಪಡಿಸುವ ನಿಮ್ಮ ದುರುದ್ದೇಶದಲ್ಲಿ ಯಾವಾಗ ಒಳ್ಳೆಯ ಆಡಳಿತದ ಭಾಗ್ಯ ನಮಗೆ ಸಿಗುತ್ತದೆ? ಎಂದು ಬಿಜೆಪಿ ಟೀಕಾ ಪ್ರಹಾರ ನಡೆಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಯುಪಿಐ ಪಾವತಿದಾರರಿಗೆ ಬಿಗ್ ಶಾಕ್: ಇನ್ಮುಂದೆ ಪಿನ್ ಆಟ ನಡೆಯಲ್ಲ

ಜಾತಿಗಣತಿಗಾಗಿ ಶಾಲೆಗೆ ರಜೆಯೋ ರಜೆ: ಮಕ್ಕಳ ಪಾಠ ಮುಗಿಯೋದು ಹೇಗೆ

ಮನೆಯೊಳಗೇ ಬಿಡಲ್ಲ ಶಿಕ್ಷಕರು ಎಂದರೂ ನಂಬಲ್ಲ: ಜಾತಿ ಸಮೀಕ್ಷೆ ಮಾಡುವ ಶಿಕ್ಷಕರ ಅಳಲು

ಮುಂದಿನ ಸುದ್ದಿ
Show comments