Webdunia - Bharat's app for daily news and videos

Install App

ಪಂಚ ರಾಜ್ಯ ಚುನಾವಣೆಗೆ ರಾಜ್ಯ ಸರ್ಕಾರ ದುಡ್ಡು ಕಲೆಕ್ಷನ್: ಐಟಿ ದಾಳಿ ಬಗ್ಗೆ ವಿಪಕ್ಷಗಳ ಟೀಕೆ

Webdunia
ಶನಿವಾರ, 14 ಅಕ್ಟೋಬರ್ 2023 (08:50 IST)
Photo Courtesy: Twitter
ಬೆಂಗಳೂರು: ಗುತ್ತಿಗೆದಾರರ ಮನೆ ಮೇಲೆ ನಡೆದ ಐಟಿ ದಾಳಿ ಸಂದರ್ಭದಲ್ಲಿ ಪತ್ತೆಯಾದ ಕಂತೆ ಕಂತೆ ಹಣ ಈಗ ವಿಪಕ್ಷಗಳ ವಾಕ್ಪ್ರಹಾರಕ್ಕೆ ಕಾರಣವಾಗಿದೆ.

ಪಂಚ ರಾಜ್ಯ ಚುನಾವಣೆ ಘೋಷಣೆ ಹಿನ್ನಲೆಯಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರ ಹಣ ಸಂಗ್ರಹ ಮಾಡುತ್ತಿದೆ ಎಂದು ಬಿಜೆಪಿ, ಜೆಡಿಎಸ್ ವಾಗ್ದಾಳಿ ನಡೆಸಿದೆ. ಗುತ್ತಿಗೆದಾರರನ್ನು ಬಳಸಿಕೊಂಡು ಕಾಂಗ್ರೆಸ್ ಹಣ ಸಂಗ್ರಹಣೆ ಮಾಡುತ್ತಿದೆ ಎಂದು ಆರೋಪಿಸಿವೆ.

ಆದರೆ ಆರೋಪ ನಿರಾಕರಿಸುವ ಸಿಎಂ ಸಿದ್ದರಾಮಯ್ಯ ಪಂಚ ರಾಜ್ಯದ ಚುನಾವಣೆ ಹಿನ್ನಲೆಯಲ್ಲಿ ರಾಜ್ಯದಿಂದ ಹಣ ಹೋಗುತ್ತಿದೆ ಎನ್ನುವುದು ಸತ್ಯಕ್ಕೆ ದೂರವಾದ ಮಾತು. ನಾವು ದುಡ್ಡು ಕಳುಹಿಸುತ್ತಿದೆ ಎಂದು ಆರೋಪ ಮಾಡಿದವರು ನಾವು ಕಳುಹಿಸುವುದನ್ನು ನೋಡಿದ್ದಾರೆಯೇ ಎಂದು ಪ್ರಶ್ನಿಸಿದ್ದಾರೆ. ಒಟ್ಟಾರೆ ಈ ಐಟಿ ದಾಳಿ ಆಡಳಿತ-ವಿಪಕ್ಷಗಳ ನಡುವೆ ಆರೋಪ-ಪ್ರತ್ಯಾರೋಪಕ್ಕೆ ಕಾರಣವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments