ಬಿಜೆಪಿ ಕಾರ್ಯಕರ್ತರಿದ್ದ ಬಸ್ ಮೇಲೆ ದುಷ್ಕರ್ಮಿಗಳಿಂದ ದಾಳಿ

Webdunia
ಬುಧವಾರ, 21 ಫೆಬ್ರವರಿ 2018 (07:11 IST)
ಮಂಗಳೂರು : ಬಿಜೆಪಿ ಕಾರ್ಯಕರ್ತರಿದ್ದ ಬಸ್ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ ಘಟನೆ ಮಂಗಳೂರಿನ ಬೇಂಗ್ರೆಯಲ್ಲಿ ನಡೆದಿದೆ.


ಮಲ್ಪೆಯಲ್ಲಿ ನಡೆದ ಅಮಿತ್ ಶಾ ಸಮಾವೇಶ ಮುಗಿಸಿ ವಾಪಾಸಾಗುವ ವೇಳೆ ಬಸ್ ಅಡ್ಡಗಟ್ಟಿ ಚೂರಿಯಿಂದ ಇರಿದು ಕಿಡಿಗೇಡಿಗಳು ಹಲ್ಲೆ ಮಾಡಿದ್ದಾರೆ. ಡಿಸಿಪಿ, ಎಸಿಪಿ, ಪಿಎಸ್ಐ ಸೇರಿದಂತೆ ಹಲವು ಪೊಲೀಸರಿಗೆ ಗಾಯಗಳಾಗಿವೆ. ಗುಂಪು ಚದುರಿಸಲು  ಪೊಲೀಸರು ಲಾಠಿಚಾರ್ಚ್ ಮಾಡಿ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಈ ಘಟನೆಯಲ್ಲಿ ಮೂವರು ಬಿಜೆಪಿ ಕಾರ್ಯಕರ್ತರಿಗೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಸ್ ಹತ್ತುವ ಗಡಿಬಿಡಿಯಲ್ಲಿ ಚಕ್ರದಡಿಗೆ ಸಿಲುಕಿದ ವಿದ್ಯಾರ್ಥಿನಿಯ ಕಾಲು: ಭಯಾನಕ Video

ಬಾಂಗ್ಲಾದೇಶದಲ್ಲಿ ನದಿಗೆ ಉರುಳಿದ ಬಸ್, 25 ಸಾವು: ಭಯಾನಕ ವಿಡಿಯೋ ಇಲ್ಲಿದೆ Video

ಜಾಗತಿಕ ಸಂಕಷ್ಟದ ಬಗ್ಗೆ ಚರ್ಚಿಸುವಾಗಲೇ ರಾಹುಲ್ ಗಾಂಧಿ ನಾಪತ್ತೆ: ಪ್ರಲ್ಹಾದ್ ಜೋಶಿ ಟೀಕೆ

ಉಪಚುನಾವಣೆ ನಾಮಪತ್ರ ಹಿಂಪಡೆಯಲು ಇಂದೇ ಕೊನೆ ದಿನ: ಕಾಂಗ್ರೆಸ್ ಗೆ ಈ ತಪ್ಪು ದುಬಾರಿಯಾಗುತ್ತಾ

ಬೆಂಗಳೂರಿಗರಿಗೆ ಮತ್ತೊಂದು ದರ ಏರಿಕೆ ಬರೆ: ಜಲಮಂಡಳಿಯಿಂದ ಶಾಕ್

ಮುಂದಿನ ಸುದ್ದಿ
Show comments