Webdunia - Bharat's app for daily news and videos

Install App

ಬಿಜೆಪಿ ಕಾರ್ಯಕರ್ತರಿದ್ದ ಬಸ್ ಮೇಲೆ ದುಷ್ಕರ್ಮಿಗಳಿಂದ ದಾಳಿ

Webdunia
ಬುಧವಾರ, 21 ಫೆಬ್ರವರಿ 2018 (07:11 IST)
ಮಂಗಳೂರು : ಬಿಜೆಪಿ ಕಾರ್ಯಕರ್ತರಿದ್ದ ಬಸ್ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ ಘಟನೆ ಮಂಗಳೂರಿನ ಬೇಂಗ್ರೆಯಲ್ಲಿ ನಡೆದಿದೆ.


ಮಲ್ಪೆಯಲ್ಲಿ ನಡೆದ ಅಮಿತ್ ಶಾ ಸಮಾವೇಶ ಮುಗಿಸಿ ವಾಪಾಸಾಗುವ ವೇಳೆ ಬಸ್ ಅಡ್ಡಗಟ್ಟಿ ಚೂರಿಯಿಂದ ಇರಿದು ಕಿಡಿಗೇಡಿಗಳು ಹಲ್ಲೆ ಮಾಡಿದ್ದಾರೆ. ಡಿಸಿಪಿ, ಎಸಿಪಿ, ಪಿಎಸ್ಐ ಸೇರಿದಂತೆ ಹಲವು ಪೊಲೀಸರಿಗೆ ಗಾಯಗಳಾಗಿವೆ. ಗುಂಪು ಚದುರಿಸಲು  ಪೊಲೀಸರು ಲಾಠಿಚಾರ್ಚ್ ಮಾಡಿ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಈ ಘಟನೆಯಲ್ಲಿ ಮೂವರು ಬಿಜೆಪಿ ಕಾರ್ಯಕರ್ತರಿಗೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments