Webdunia - Bharat's app for daily news and videos

Install App

ರಮ್ಯಾ ವಿರುದ್ಧ ಬಿಜೆಪಿ ಕಾರ್ಯಕರ್ತನ ಚಳವಳಿ

Webdunia
ಶನಿವಾರ, 1 ಸೆಪ್ಟಂಬರ್ 2018 (19:32 IST)
ಬಿಜೆಪಿ ಕಾರ್ಯಕರ್ತನಿಂದ ಮಾಜಿ ಸಂಸದೆ ರಮ್ಯಾ ವಿರುದ್ಧ ಚಳುವಳಿ ಆರಂಭಗೊಂಡಿದೆ.
ಸಾಮಾಜಿಕ ಜಾಲತಾಣದಲ್ಲಿ ರಮ್ಯಾ ವಿರುದ್ಧ ಚಳುವಳಿ ಆರಂಭಿಸಿದ ಬಿಜೆಪಿ ಕಾರ್ಯಕರ್ತ ಶಿವಕುಮಾರ್ ಆರಾಧ್ಯ. ಇವರು ಮಂಡ್ಯದ ಉಪ್ಪರಕನಹಳ್ಳಿ ಗ್ರಾಮದ ನಿವಾಸಿಯಾಗಿದ್ದಾರೆ.

ವಿಧಾನಸಭೆ ಮತ್ತು ಮಂಡ್ಯ ನಗರಸಭೆ ಚುನಾವಣೆಯಲ್ಲಿ ಮತದಾನ ಮಾಡದ ರಮ್ಯಾ ಅವರಿಗೆ ಯಾರೂ ಮತಹಾಕಬೇಡಿ ಎಂದು ಚಳುವಳಿ ಆರಂಭಿಸಿದ್ದಾರೆ. ರಮ್ಯಾ ಮುಂದಿನ ಲೋಕಸಭೆ ಚುನಾವಣೆಗೆ ಅಭ್ಯರ್ಥಿ ಆಗಬಾರದು. ಮತ ಚಲಾಯಿಸದ ರಮ್ಯಾ ಅವರಿಗೆ ಯಾರೂ ಮತ ಹಾಕಬಾರದು ಎಂದು ವಾಟ್ಸಪ್ ಚಳುವಳಿಯನ್ನು  ಬಿಜೆಪಿ ಕಾರ್ಯಕರ್ತ ಆರಂಭಿಸಿದ್ದಾರೆ.

ರಮ್ಯಾ ವಿರುದ್ಧ ಆಕ್ರೋಶ ಹೊರಹಾಕಿ, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಯಬಿಟ್ಟಿರುವ ಬಿಜೆಪಿ ಕಾರ್ಯಕರ್ತ ಶಿವಕುಮಾರ್ ಆರಾಧ್ಯನ ಪೋಸ್ಟ್ ಗೆ ಪರ ವಿರೋಧ ಚರ್ಚೆಗಳು ಆರಂಭಗೊಂಡಿವೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments