Webdunia - Bharat's app for daily news and videos

Install App

ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಯಿಂದ ಪಕ್ಷಕ್ಕೆ ಡ್ಯಾಮೇಜ್..!

Webdunia
ಗುರುವಾರ, 18 ಆಗಸ್ಟ್ 2022 (20:08 IST)
ಪ್ರವೀಣ್ ನೆಟ್ಟಾರು ಹತ್ಯೆಯಿಂದ ಪಕ್ಷಕ್ಕೆ ಡ್ಯಾಮೇಜ್ ಆಗಿದೆ.ಆ ವಿಷಯದ ಬಗ್ಗೆ ಇಲ್ಲಿ ಮಾತನಾಡಲ್ಲ.ಆ ಪ್ರಕರಣದ ವಿಚಾರವಾಗಿ ಸರ್ಕಾರ ಎಲ್ಲಾ ಕ್ರಮ ತೆಗೆದುಕೊಂಡಿದೆ.ಆರೋಪಿಗಳನ್ನು ಬಂಧಿಸಿ ಜೈಲನಲ್ಲಿಟ್ಟಿದ್ದಾರೆ.ಅವರಿಗೆ ಕಾನೂನು ಕ್ರಮ ಎಲ್ಲಾ ಶಿಕ್ಷೆ ಕೈಗೊಳ್ಳಲಾಗುವುದು ಎಂದು ಅರುಣ್ ಸಿಂಗ್ ಹೇಳಿದ್ದಾರೆ.ಅಷ್ಟೇ ಅಲ್ಲದೇ ಸಿದ್ದರಾಮೋತ್ಸವಕ್ಕೆ ಬಿಜೆಪಿ ಪರ್ಯಾಯ ಸಮಾವೇಶಕ್ಕೆ ಸಿದ್ದತೆ ಮಾಡಿಕೊಂಡಿದ್ದರು.ಕಾಂಗ್ರೆಸ್‌ನವರು ಸಿದ್ದರಾಮಯ್ಯ ಹೆಸರಿನಲ್ಲಿ ಉತ್ಸವ ಮಾಡಿದರು.ಆದ್ರೆ ಕಾಂಗ್ರೇಸ್ ರೀತಿ ನಾವು ಅಲ್ಲ  ಬಿಜೆಪಿ ಜನರಿಗಾಗಿ ಉತ್ಸವ ಮಾಡುತ್ತೆ.ರೈತರು,ಕೂಲಿಕಾರ್ಮಿಕರು,ಬಡವರಿಗಾಗಿ ಉತ್ಸಹ ನೀಡುತ್ತೆ ಎಂದು ಬಿಜೆಪಿ ಉಸ್ತುವರಿ ಅರುಣ್ ಸಿಎಂ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments