Select Your Language

Notifications

webdunia
webdunia
webdunia
Wednesday, 23 April 2025
webdunia

ಹೊಸ ವರ್ಷವೆಂದು ಅತ್ಯಾಚಾರ ಎಸಗಿದ ಬಿಜೆಪಿ ಕಾರ್ಯಕರ್ತ

ಅತ್ಯಾಚಾರ
ಚಿಕ್ಕಮಗಳೂರು , ಗುರುವಾರ, 11 ಜನವರಿ 2018 (10:04 IST)

ದಲಿತ ಮಹಿಳೆಯ ಮನೆಗೆ ನುಗ್ಗಿದ ಬಿಜೆಪಿ ಕಾರ್ಯಕರ್ತನೊಬ್ಬ ಹೊಸ ವರ್ಷವೆಂದು ಅತ್ಯಾಚಾರ ಎಸಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲ್ಲೂಕಿನ ವಿದ್ಯಾರಣ್ಯಪುರ ಗ್ರಾಮದಲ್ಲಿ ನಡೆದಿದೆ. ಬಿಜೆಪಿ ಕಾರ್ಯಕರ್ತ ನರೇಂದ್ರ ಹೆಗ್ಗಡೆ ವಿರುದ್ಧ ದಲಿತ ಮಹಿಳೆ ದೂರು ನೀಡಿದ್ದಾಳೆ.

ಡಿಸೆಂಬರ್ 31ರಂದು ರಾತ್ರಿ ಒಬ್ಬಳೆ ಇರುವ ಮಾಹಿತಿ ಮೇರೆಗೆ ಕುಡಿದ ಮತ್ತಿನಲ್ಲಿ ಮನೆಗೆ ನುಗ್ಗಿ ಅತ್ಯಾಚಾರ ನಡೆಸಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಶೃಂಗೇರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ತಲೆ ಮರೆಸಿಕೊಂಡಿದ್ದಾನೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.


Share this Story:

Follow Webdunia kannada

ಮುಂದಿನ ಸುದ್ದಿ

ಇಂದು ದೆಹಲಿಯಲ್ಲಿ ಪ್ರಧಾನಿಯಿಂದ ಮಹತ್ವದ ಸಭೆ