Webdunia - Bharat's app for daily news and videos

Install App

ಬಿಜೆಪಿ ಕಾರ್ಯಕರ್ತನ ಮೇಲೆ ಪಕ್ಷದ ನಗರ ಘಟಕದ ಅಧ್ಯಕ್ಷನಿಂದ ಹಲ್ಲೆ

Webdunia
ಮಂಗಳವಾರ, 21 ಮೇ 2019 (10:22 IST)
ಬಾಗಲಕೋಟೆ : ಬಿಜೆಪಿಯ ನಗರ ಘಟಕದ  ಅಧ್ಯಕ್ಷರು ಹಾಗೂ ಅವರ ಸಹಚರರು ಸೇರಿ ಬಿಜೆಪಿ ಕಾರ್ಯಕರ್ತರೊಬ್ಬರ ಮೇಲೆ ಸೋಮವಾರ ತಡರಾತ್ರಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಜಮಖಂಡಿ ನಗರದ ಕಲೂತಿ ಪೆಟ್ರೋಲ್ ಬಂಕ್ ನಲ್ಲಿ ನಡೆದಿದೆ.



ಉಮೇಶ್ ಅಲಮೇಲಕರ್ ಹಲ್ಲೆಗೊಳಗಾದ ಬಿಜೆಪಿ ಕಾರ್ಯಕರ್ತ, ಶ್ರೀಧರ ಕೊಣ್ಣೂರ ಹಲ್ಲೆ ಮಾಡಿದ ಜಮಖಂಡಿ ಬಿಜೆಪಿಯ ನಗರ ಘಟಕದ ಅಧ್ಯಕ್ಷ. ಜಮಖಂಡಿ ಉಪಚುನಾವಣೆ ವೇಳೆ ಇವರಿಬ್ಬರ ನಡುವೆ ಮನಸ್ತಾಪ ಶುರುವಾಗಿತ್ತು. ಇದೇ ಕೋಪಕ್ಕೆ ಸೋಮವಾರ ತಡರಾತ್ರಿ ಶ್ರೀಧರ ಕೊಣ್ಣೂರ ಹಾಗೂ ಅವರ ಸಹಚರರು ಸೇರಿ ಉಮೇಶ್ ಎಂಬುವವರನ್ನು ಕಬ್ಬಿಣದ ರಾಡ್ ಹಾಗೂ ಸೋಡಾ ಬಾಟಲ್‍ನಿಂದ ಹೊಡೆದು ಮಾರಣಾಂತಿಕ ಹಲ್ಲೆ ಮಾಡಿದ್ದಾರೆ.

 

ಈ ಘಟನೆಯಲ್ಲಿ ಉಮೇಶ್ ಅವರ ತಲೆ ಹಾಗೂ ಎಡಗಣ್ಣಿಗೆ ಗಾಯವಾಗಿದ್ದು, ಗಾಯಾಳುವನ್ನು ಜಮಖಂಡಿ ಕೆ.ಎಲ್.ಇ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಜಮಖಂಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ  ದಾಖಲಾಗಿದೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.


 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಪ್ಪಳ ಜಿಲ್ಲೆಯಲ್ಲಿ ಶಾಂತಿ, ಸುವ್ಯವಸ್ಥೆ ಕದಡಿದರೆ ರಾಜ್ಯ ಸರಕಾರವೇ ಹೊಣೆ: ವಿಜಯೇಂದ್ರ ಎಚ್ಚರಿಕೆ

ಬಿಜೆಪಿಯಲ್ಲಿ ಅಧಿಕಾರ ಪಡೆಯಬೇಕಾದ್ರೆ ರೌಡಿ, ಇಲ್ಲದಿದ್ರೆ ರೇಪಿಸ್ಟ್‌ ಆಗಿರಬೇಕು: ಹರಿಪ್ರಸಾದ್ ವ್ಯಂಗ್ಯ

ಉಪರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಘೋಷಿಸಿದ ಬೆನ್ನಲ್ಲೇ ಪ್ರಧಾನಿ ಭೇಟಿಯಾದ ಸಿಪಿ ರಾಧಾಕೃಷ್ಣನ್

ಅತ್ಯಾಚಾರ ಆರೋಪ: ಶಿವಸೇನಾ ಮಾಜಿ ಶಾಸಕನ ವಿರುದ್ಧ ಬೆಂಗಳೂರಿನ ಮಹಿಳೆ ದೂರು

ಬೀದಿ ನಾಯಿ ಪರ ಹೋರಾಟ ಮಾಡುವವರ ಈ ಸುದ್ದಿ ಓದಲೇ ಬೇಕು, ಇದ್ದ ಮನೆ ಮಗಳನ್ನೇ ಕಳೆದುಕೊಂಡ ಕುಟುಂಬ

ಮುಂದಿನ ಸುದ್ದಿ
Show comments