Webdunia - Bharat's app for daily news and videos

Install App

ಚೈತ್ರಾ ಕುಂದಾಪುರ್ ಬಂಧನಕ್ಕೆ ಬಿಜೆಪಿ ಕಾರ್ಯಕರ್ತರ ಅಡ್ಡಿ

Webdunia
ಮಂಗಳವಾರ, 8 ಮೇ 2018 (16:00 IST)
ಹಿಂದು ಮಹಿಳೆಯರನ್ನು ಲವ್ ಜಿಹಾದ್ ಮಾಡಲು ಮಸೀದಿಗಳಲ್ಲಿ ರೇಟ್ ಫಿಕ್ಸ್ ಮಾಡಿದ್ದಾರೆ ಎಂಬ ಹೇಳಿಕೆ ಹಿನ್ನೆಲೆಯಲ್ಲಿ ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪೂರ ಬಂಧನಕ್ಕೆ ಉಪ ಚುನಾವಣಾಧಿಕಾರಿ ಹಾಗೂ ತಹಶಿಲ್ದಾರ ಮುಂದಾದ ಘಟನೆ ವರದಿಯಾಗಿದೆ.
ಕೊಪ್ಪಳದ ಗಂಗಾವತಿಯ ವಿರುಪಾಪುರ ತಾಂಡದಲ್ಲಿ ಬಿಜೆಪಿ ಅಭ್ಯರ್ಥಿಯ ಪರವಾಗಿ  ಚೈತ್ರಾ ಕುಂದಾಪುರ ಪ್ರಚಾರಕ್ಕೆ ತೆರಳಿದ್ದ ವೇಳೆ  ಗಂಗಾವತಿಯ ತಹಶಿಲ್ದಾರ ಸಂತೋಷಿ ರಾಣಿ ಬಂಧಿಸಲು ತೆರಳಿದ್ದರು. ಚೈತ್ರಾರನ್ನು ಬಂಧಿಸದಂತೆ ವಿರೋಧಿಸಿ ನೂರಾರು ಬಿಜೆಪಿ ಕಾರ್ಯಕರ್ತರು ಬಂಧನಕ್ಕೆ ಅಡ್ಡಿಯುಂಟು ಮಾಡಿದ್ದರು ಎನ್ನಲಾಗಿದೆ.
 
ರಸ್ತೆಯುದ್ದಕ್ಕು ಚೈತ್ರಾ ಕುಂದಾಪುರ ಪರ ಘೋಷಣೆ ಕೂಗುತ್ತ ಪೊಲೀಸ್ ಠಾಣೆಗೆ ಬಂದ ಯುವಕರು ಚೈತ್ರಾಳನ್ನ ಸೇಫ್ ಮಾಡಿ ಕಾರಿನಲ್ಲಿ ಯುವಕರು ಬೇರೆಡೆ ಕಳಿಸಿದ 
 
ಚೈತ್ರಾ ವಿರುದ್ಧ  ಹಲವು ಪ್ರಕರಣಗಳು ದಾಖಲಾಗಿವೆ . ಇಕ್ಬಾಲ್ ಅನ್ಸಾರಿ ವಿರುದ್ದ ಕೂಡಾ ಪ್ರಕರಣ ದಾಖಲಾಗಿದೆ. ಮೊದಲು ಅವರನ್ನ ಬಂಧಿಸುವಂತೆ ಒತ್ತಾಯಿಸಿ ಚುನಾವಣಾ ಅಧಿಕಾರಿಯ ವಿರುದ್ದ ಬಿಜೆಪಿಯ ಯುವಕರು ಘೋಷಣೆ ಕೂಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

ಮೊದಲು ಕೇಂದ್ರದಲ್ಲಿ ಅಧಿಕಾರ ಬನ್ನಿ, ಆಮೇಲೆ ಆರ್ ಎಸ್ಎಸ್ ಮಾಡುವಿರಂತೆ: ಪ್ರಿಯಾಂಕ್ ಖರ್ಗೆ ಟ್ರೋಲ್

ಡಾ ಮಂಜುನಾಥ್ ಪ್ರಕಾರ ಹೃದಯಾಘಾತಕ್ಕೆ ಇದೇ ಕಾರಣಗಳು: ಇದನ್ನು ಪಾಲಿಸಿದ್ರೆ ಸಾಕು

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅಗ್ನಿ ಅನಾಹುತ: ಜೀವ ಕಾಪಾಡಿದ ಡ್ಯೂಟಿ ಡಾಕ್ಟರ್

ಮುಂದಿನ ಸುದ್ದಿ
Show comments