Select Your Language

Notifications

webdunia
webdunia
webdunia
webdunia

ಶಿವಮೊಗ್ಗ ಗಲಾಟೆಗೆ ಬಿಜೆಪಿ ಆಡಳಿತ ಕಾರಣ-ಮಾಜಿ ಸಿಎಂ ಕುಮಾರಸ್ವಾಮಿ

ಮಾಜಿ ಸಿಎಂ ಕುಮಾರಸ್ವಾಮಿ
bangalore , ಮಂಗಳವಾರ, 16 ಆಗಸ್ಟ್ 2022 (17:51 IST)
ಶಿವಮೊಗ್ಗದ ಗಲಾಟೆಗೆ ಇವತ್ತಿನ ರಾಷ್ಟ್ರ ಹಾಗೂ ರಾಜ್ಯದ ರಾಜಕಾರಣವೇ ಕಾರಣ ಎಂಬುದು ನನ್ನ ಅಭಿಪ್ರಾಯ. ಹಿಂದೆ ಸ್ವಾತಂತ್ರ್ಯ ತಂದು ಕೊಟ್ಟವರ ಬಗ್ಗೆ, ದುಡಿದವರ ಬಗ್ಗೆ ಬಿಜೆಪಿ ಸ್ಮರಿಸಿಕೊಳ್ಳುತ್ತಿಲ್ಲ. ದೇಶದಲ್ಲಿ ಅಶಾಂತಿಯ ವಾತಾವರಣ ನಿರ್ಮಾಣ ಮಾಡುವ ಕೆಲಸ ಆಗ್ತಿದೆ. ಸಮಾಜದಲ್ಲಿ ಸಂಘರ್ಷಗಳಿಗೆ ಎಡೆ ಮಾಡಿ ಕೊಡುವ ಕೆಲಸವನ್ನು ಬಿಜೆಪಿ ಮಾಡ್ತಿದೆ. ಬಿಜೆಪಿ ನಾಯಕರ ಹೇಳಿಕೆಗಳಿಗೆ ಸಹೋದರ ಬಾಂಧವ್ಯ ಕಲುಷಿತವಾಗ್ತಿದೆ ಎಂದು ಕಿಡಿಕಾರಿದ್ರು.

Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿಯವರಿಗೆ ಕಾಮಾಲೆ ರೋಗ ಬಂದಿದೆ-ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ