Webdunia - Bharat's app for daily news and videos

Install App

ಬಿಜೆಪಿ ನಡೆ ಪ್ರಜಾಪ್ರಭುತ್ವಕ್ಕೆ ಮಾರಕ: ಖರ್ಗೆ ಆಕ್ರೋಶ

Webdunia
ಸೋಮವಾರ, 13 ಮಾರ್ಚ್ 2017 (13:00 IST)
ಬಹುಮತ ವಿಲ್ಲದಿದ್ದರೂ ವಾಮಮಾರ್ಗದಿಂದ ಸರಕಾರ ರಚಿಸಲು ಯತ್ನಿಸುತ್ತಿರುವ ಬಿಜೆಪಿ ನಡೆ ಪ್ರಜಾಪ್ರಭುತ್ವಕ್ಕೆ ಮಾರಕವಾಗಿದೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ್ ಖರ್ಗೆ ಆಕ್ರೋಷ ವ್ಯಕ್ತಪಡಿಸಿದ್ದಾರೆ.
 
ಗೋವಾ, ಮಣಿಪುರ ರಾಜ್ಯಗಳಲ್ಲಿ ಬಿಜೆಪಿ ಪಕ್ಷಕ್ಕೆ ಬಹುಮತವಿಲ್ಲದಿದ್ದರೂ ಹಣಬಲ ತೋಳ್ಬಲ ಅಧಿಕಾರ ದುರುಪಯೋಗಪಡಿಸಿಕೊಂಡು ರಾಜ್ಯಪಾಲರ ಮೂಲಕ ಸರಕಾರ ರಚನೆಗೆ ಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ.
 
ಗೋವಾ ಮತ್ತು ಮಣಿಪುರ ರಾಜ್ಯಗಳಲ್ಲಿ ಕಾಂಗ್ರೆಸ್ ಪಕ್ಷ ಹೆಚ್ಚಿನ ಕ್ಷೇತ್ರಗಳಲ್ಲಿ ಜಯಗಳಿಸಿದೆ. ರಾಜ್ಯಪಾಲರು ದೊಡ್ಡ ಪಕ್ಷಕ್ಕೆ ಸರಕಾರ ರಚಿಸಲು ಆಹ್ವಾನಿಸುವುದು ಬಿಟ್ಟು ಕೇಂದ್ರ ಸರಕಾರದ ಒತ್ತಡದ ಮೇರೆಗೆ ಬಿಜೆಪಿ ಪಕ್ಷಕ್ಕೆ ಸರಕಾರ ರಚಿಸಲು ಆಹ್ವಾನಿಸಿದ್ದಾರೆ ಎಂದು ಗುಡುಗಿದ್ದಾರೆ.
 
ಪ್ರಧಾನಮಂತ್ರಿ ನರೇಂದ್ರ ಮೋದಿ ಸರಕಾರಕ್ಕೆ ಪ್ರಜಾಪ್ರಭುತ್ವದ ಅರ್ಥವೇ ಗೊತ್ತಿಲ್ಲ. ಹಣಬಲ ಅಧಿಕಾರದ ಬಲದಿಂದ ಮೆರೆಯುತ್ತಿರುವವರಿಗೆ ಜನತೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ್ ಖರ್ಗೆ ಎಚ್ಚರಿಕೆ ನೀಡಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಬಿಸಿ ನಾಗೇಶ್ ಗೆ ಪಕ್ಷದ ಧ್ವಜ ಹೊದಿಸಿ ಅಂತಿಮ ಗೌರವ ಸಲ್ಲಿಸಿದ ಬಿಜೆಪಿ ನಾಯಕರು

ಪತಿ ಅತ್ತ ಹೋದ ಕೂಡ್ಲೇ ಮನೆಯಲ್ಲೇ ಮತ್ತೊಬ್ಬನ ಜೊತೆ ಪತ್ನಿಯ ಸರಸ ಸಲ್ಲಾಪ.. ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ಳು Video

ಎಸಿ… ಟಿವಿ.. ಫ್ಯಾನ್.. ಅಬ್ಬಬ್ಬಾ…ಎಮ್ಮೆ ಮೇಲೆ ಪ್ರೀತಿಗೆ ಈ ಮನುಷ್ಯ ಮಾಡಿದ ಕೆಲಸ ನಿಜಕ್ಕೂ ಶಾಕಿಂಗ್ video

ಸೂಟು ಬೂಟು ಹಾಕಿಕೊಂಡು ಮೀಟಿಂಗ್ ಗೆ ಬಂದ ನಾಯಿ: ಅಸಲಿಯತ್ತು ತಿಳಿದರೆ ಶಾಕ್ ಆಗ್ತೀರಿ Video

ಮುಂದಿನ ಸುದ್ದಿ
Show comments