ಬಿಜೆಪಿಯಿಂದ ಶಾಂತಿ, ಸಾಮರಸ್ಯಕ್ಕೆ ಧಕ್ಕೆ: ಸಚಿವ ರೈ

Webdunia
ಸೋಮವಾರ, 4 ಸೆಪ್ಟಂಬರ್ 2017 (15:54 IST)
ದಕ್ಷಿಣ ಕನ್ನಡ, ಮಂಗಳೂರು ಜಿಲ್ಲೆಯಲ್ಲಿ ಶಾಂತಿ ನೆಲೆಸಿದ ಸಂದರ್ಭದಲ್ಲಿ ಬಿಜೆಪಿ ಬೈಕ್ ರ್ಯಾಲಿ ಆಯೋಜಿಸಿರುವುದು ಜಿಲ್ಲೆಯ ಶಾಂತಿ, ಸಾಮರಸ್ಯಕ್ಕೆ ಧಕ್ಕೆ ತರುವಂತಹದಾಗಿದೆ ಎಂದು ಸಚಿವ ರಮಾನಾಥ್ ರೈ ಹೇಳಿದ್ದಾರೆ.
ಬಿಜೆಪಿ ಆಯೋಜಿಸಿದ ಮಂಗಳೂರು ಚಲೋ ಕಾರ್ಯಕ್ರಮದಿಂದ ಸಾಮರಸ್ಯಕ್ಕೆ ಧಕ್ಕೆಯಾಗಲಿದೆ ಮಂಗಳೂರು ಚಲೋ ಕಾರ್ಯಕ್ರಮಕ್ಕೆ ತಮ್ಮ ಆಕ್ಷೇಪವಿದೆ ಎಂದು ತಿಳಿಸಿದ್ದಾರೆ.
 
ದಕ್ಷಿಣ ಕನ್ನಡ ಜಿಲ್ಲೆ ಬುದ್ದಿವಂತರ ಜಿಲ್ಲೆ ಎಂದು ಪ್ರಖ್ಯಾತವಾಗಿದೆ. ಈಗ ಜಿಲ್ಲೆ ಸಂಪೂರ್ಣ ಶಾಂತಿಯುತವಾಗಿದೆ. ಮಂಗಳೂರಿನಲ್ಲೂ ಯಾವುದೇ ಘರ್ಷಣೆಗಳು ನಡೆಯುತ್ತಿಲ್ಲ. ಇಂತಹ ಸಂದರ್ಭದಲ್ಲಿ ಬೈಕ್ ರ್ಯಾಲಿ ಆಯೋಜಿಸುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.
 
ಕೆಲವು ಮತೀಯವಾದಿ ಶಕ್ತಿಗಳು ಸಾಮರಸ್ಯವನ್ನು ಕದಡುತ್ತಿವೆ. ನಮ್ಮ ಜಿಲ್ಲೆಯ ಬಗ್ಗೆ ಹೊರಜಗತ್ತಿಗೆ ಒಳ್ಳೆಯ ಅಭಿಪ್ರಾಯವಿಲ್ಲ. ಬಿಜೆಪಿಯ ಕೋಮುವಾದದಿಂದ ಜಿಲ್ಲೆಗಳಲ್ಲಿ ಶಾಂತಿಗೆ ಭಂಗವಾಗುತ್ತಿದೆ ಎಂದು ಸಚಿವ ರಮಾನಾಥ್ ರೈ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ದೀಪಾವಳಿ ಬೋನಸ್ ಬದಲು ಸೋನ್ ಪಾಪ್ಡಿ ಕೊಟ್ಟ ಬಾಸ್: ನೌಕರರು ಮಾಡಿದ್ದೇನು

Video: ಇರುಮುಡಿ ಹೊತ್ತು ಶಬರಿಮಲೆ 18 ಮೆಟ್ಟಿಲು ಹತ್ತಿದ ರಾಷ್ಟ್ರಪತಿ ದ್ರೌಪದಿ ಮುರ್ಮು: ಹೊಸ ದಾಖಲೆ

ಆರ್ ಎಸ್ಎಸ್ ನಲ್ಲಿದ್ದ ಅಶೋಕ್ ರೈ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದ್ದು ಯಾಕೆ: ಅವರೇ ಹೇಳಿದ್ದು ಹೀಗೆ

ಅಪ್ಪ ಅನಂತ್ ಕುಮಾರ್ ಸುದ್ದಿಗೆ ಬಂದಿದ್ದಕ್ಕೆ ಪ್ರಿಯಾಂಕ್ ಖರ್ಗೆಗೆ ಬೆಂಡೆತ್ತಿದ ಪುತ್ರಿ ಐಶ್ವರ್ಯಾ

ಬಾಡೂಟ ತಿಂದ ಬಳಿಕ ನಿಮ್ಮ ಡಯಟ್ ಹೀಗಿರಬೇಕು

ಮುಂದಿನ ಸುದ್ದಿ
Show comments